
‘ಚಿತ್ರಕಾರನು ನಿಸರ್ಗದ ಎಷ್ಟೇ ಸುಂದರವಾದ ಚಿತ್ರಗಳನ್ನು ಬಿಡಿಸಿದರೂ, ಆ ಚಿತ್ರಗಳನ್ನು ನೋಡುವುದಕ್ಕಿಂತ ಹಸಿರು ಮತ್ತು ನಯನಮನೋಹರ ನಿಸರ್ಗವನ್ನು ನೋಡುವುದರಿಂದ ಮನಸ್ಸಿಗೆ ಹೆಚ್ಚು ಆನಂದ ಸಿಗುತ್ತದೆ. ನೈಸರ್ಗಿಕ ಸೌಂದರ್ಯದಲ್ಲಿರುವ ಜೀವಂತಿಕೆಯು ಮನಸ್ಸಿಗೆ ಹೆಚ್ಚು ಆನಂದ ನೀಡುತ್ತದೆ. ಆದ್ದರಿಂದ ‘ನಿಸರ್ಗವನ್ನು ನೋಡುತ್ತಲೇ ಇರಬೇಕು, ಎಂದು ನನಗೆ ಅನ್ನಿಸುತ್ತದೆ. ಸುಂದರ ಚಿತ್ರವನ್ನು ನೋಡಿದಾಗ ಹಾಗೆ ಅನ್ನಿಸುವುದಿಲ್ಲ. – (ಪರಾತ್ಪರ ಗುರು) ಡಾ. ಆಠವಲೆ
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !