ಹಿಂದೂಗಳ ಭೂಮಿಯನ್ನು ಅತಿಕ್ರಮಿಸಲು ಮತಾಂಧರಿಂದ ಈ ಕಾನೂನಿನ ದುರುಪಯೋಗ !
ಆಡಳಿತದ ಶ್ಲಾಘನೀಯ ನಿರ್ಧಾರ ! ಈ ಯೋಜನೆಯ ದುರುಪಯೋಗ ಮಾಡಿ ಹಿಂದೂಗಳಿಗೆ ಕಿರುಕುಳ ನೀಡುತ್ತಿರುವವರಿಗೆ ಕಠಿಣ ಶಿಕ್ಷೆ ವಿಧಿಸುವುದು ಆವಶ್ಯಕ !
ಶ್ರೀನಗರ (ಜಮ್ಮು – ಕಾಶ್ಮೀರ) – ರೋಶನಿ ಭೂಮಿ ಯೋಜನೆಯಡಿಯಲ್ಲಿ ನಡೆದ ಹಗರಣದ ತನಿಖೆ ನಡೆಸುವಂತೆ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದೆ. ಈಗ ಈ ಯೋಜನೆಯಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಆಡಳಿತವು ಮಂಜೂರು ಮಾಡಿದ ಭೂಮಿಯ ನೋಂದಣಿಯನ್ನು ರದ್ದುಪಡಿಸಲಾಗುವುದು. ಅಲ್ಲದೆ ಮುಂದಿನ ೬ ತಿಂಗಳಲ್ಲಿ ಈ ಭೂಮಿಯನ್ನು ಸರಕಾರ ವಶಪಡಿಸಿಕೊಳ್ಳಲಿದೆ. ಸರಕಾರಕ್ಕೆ ಕೇವಲ ಒಂದು ಅರ್ಜಿ ಸಲ್ಲಿಸಿದಾಗ ಆ ಜಮೀನು ಅವರ ಹೆಸರಿನಲ್ಲಿ ಮಾಡುವಂತಹ ಯೋಜನೆ ಇದಾಗಿತ್ತು. ಕಾಶ್ಮೀರದ ಮತಾಂಧರು ಬೃಹತ್ ಪ್ರಮಾಣದಲ್ಲಿ ಸಾವಿರಾರು ಎಕರೆ ಭೂಮಿಯನ್ನು ವಶಪಡಿಸಿಕೊಂಡಿದ್ದರು. ಇದರೊಂದಿಗೆ ಜಮ್ಮುವಿನಲ್ಲಿ ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿ ಮಾಡಲು ದೊಡ್ಡ ಪಿತೂರಿ ನಡೆಸಲಾಯಿತು. ಈಗ ಈ ನಿರ್ಧಾರವು ಆ ಪಿತೂರಿಯನ್ನು ವಿಫಲಗೊಳಿಸಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!