ಅಂತಹ ಎಚ್ಚರಿಕೆ ನೀಡುವ ಮೂಲಕ ಪಾಕಿಸ್ತಾನವು ಈ ಪ್ರದೇಶದ ನಿಯಂತ್ರಣವನ್ನು ಕೈಬಿಡುತ್ತದೆ ಎಂದು ಅಪೇಕ್ಷಿಸಲಾಗುವುದಿಲ್ಲ. ಅದಕ್ಕಾಗಿ ಭಾರತವು ಅವರು ಅರ್ಥಮಾಡಿಕೊಳ್ಳುವ ಸೈನ್ಯ ಭಾಷೆಯಲ್ಲಿ ಹೇಳುವ ಮೂಲಕ ಈ ಭಾಗವನ್ನು ಮರಳಿ ಪಡೆಯಬೇಕು !
ನವ ದೆಹಲಿ – ಪಾಕಿಸ್ತಾನ ನುಸುಳಿ ವಶಪಡಿಸಿಕೊಂಡಿರುವ ಗಿಲ್ಗಿಟ್-ಬಾಲ್ಟಿಸ್ತಾನಕ್ಕೆ ಮಧ್ಯಂತರ ರಾಜ್ಯದ ಸ್ಥಾನಮಾನ ನೀಡುವುದನ್ನು ಭಾರತ ಸರಕಾರ ವಿರೋಧಿಸಿದೆ. ಗಿಲ್ಗಿಟ್-ಬಾಲ್ಟಿಸ್ತಾನ್ ಸೇರಿದಂತೆ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಭಾರತದ ಅವಿಭಾಜ್ಯ ಅಂಗವಾಗಿವೆ. ಪಾಕಿಸ್ತಾನವು ಗಿಲ್ಗಿಟ್-ಬಾಲ್ಟಿಸ್ತಾನ ಮೇಲಿರುವ ನಿಯಂತ್ರಣವನ್ನು ಬಿಡಬೇಕು. ಗಿಲ್ಗಿಟ್-ಬಾಲ್ಟಿಸ್ತಾನಕ್ಕೆ ಮಧ್ಯಂತರ ರಾಜ್ಯದ ಸ್ಥಾನಮಾನ ಘೋಷಿಸಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಧೋರಣೆಯನ್ನು ಭಾರತ ವಿರೋಧಿಸಿದ್ದು,
India asks Pakistan to immediately vacate Gilgit Baltistan instead of altering its statushttps://t.co/ntQFRJ59qD pic.twitter.com/COVhprknpQ
— DD NEWS SRINAGAR (@ddnewsSrinagar) November 2, 2020
ಭಾರತದ ವಿದೇಶಾಂಗ ಸಚಿವಾಲಯವು, ಈ ಪ್ರದೇಶದಲ್ಲಿ ಭೌತಿಕ ಬದಲಾವಣೆಯನ್ನು ತರಲು ಪಾಕಿಸ್ತಾನದ ಪ್ರಯತ್ನಗಳನ್ನು ಭಾರತ ಸರಕಾರ ತೀವ್ರವಾಗಿ ವಿರೋಧಿಸುತ್ತದೆ ಎಂದು ಸ್ಪಷ್ಟಪಡಿಸಿದೆ. ಈ ಪ್ರದೇಶದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಇಮ್ರಾನ್ ಖಾನ್ ಸರಕಾರ ಕೆಲವು ದಿನಗಳ ಹಿಂದೆ ಘೋಷಿಸಿತ್ತು. ಇದರ ವಿರುದ್ಧವೂ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ