ಈ ದೈನಿಕವು ಜಿಹಾದಿ ಸಿದ್ಧಾಂತವನ್ನು ಹರಡುವ ಎಷ್ಟು ಸಾಮಾಜಿಕ ಮಾಧ್ಯಮ ಖಾತೆಗಳ ಮೇಲೆ ಕ್ರಮ ಕೈಗೊಳ್ಳುವಂತೆ ದೂರನ್ನು ನೋಂದಾಯಿಸಿದೆ ? ಇದನ್ನು ಅವರು ಹೇಳುವರೇ ? ಈ ದೈನಿಕದ ಇತಿಹಾಸ ಹಾಗೂ ವರ್ತಮಾನ ಹಿಂದೂದ್ವೇಷಿಯಾಗಿಯೇ ಉಳಿದಿದೆ. ಬ್ರಿಟಿಷರು ಪ್ರಾರಂಭಿಸಿದ ಈ ದೈನಿಕವು ಇಂದಿಗೂ ಅವರ ವಿಚಾರಗಳ ಹಾಗೂ ಕೃತಿಗಳು ಪ್ರತಿಬಿಂಬಿಸುತ್ತಿದೆ. ಹಿಂದೂಗಳು ಇಂತಹವರ ಮೇಲೆ ಬಹಿಷ್ಕಾರ ಹಾಕಿದರೆ ಆಶ್ಚರ್ಯಪಡಬೇಕಿಲ್ಲ !
ನವ ದೆಹಲಿ – ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದೆ ಎಂದು ಹೇಳುತ್ತಾ ಫೇಸ್ಬುಕ್ನಿಂದ ‘ಲವ್ ಜಿಹಾದ್’ ವಿರೋಧಿಸುವ ೩ ಗುಂಪುಗಳನ್ನು ತೆಗೆದುಹಾಕಲಾಗಿದೆ. ಇದನ್ನು ಆಂಗ್ಲ ದಿನಪತ್ರಿಕೆ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಇದೇ ದೈನಿಕದಿಂದ ಈ ಗುಂಪುಗಳ ವಿರುದ್ಧ ದೂರು ದಾಖಲಿಸಲಾಗಿತ್ತು.
ಈ ಗುಂಪುಗಳಿಂದ ಆಕ್ಷೇಪಾರ್ಹ ವಿಷಯಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ವರದಿ ಮಾಡಲಾಗಿತ್ತು. ಅದೇರೀತಿ ಅಶ್ಲೀಲ ಹಾಗೂ ಪ್ರಚೋದನಕಾರಿ ಭಾಷಣಗಳ ಪ್ರಸಾರ, ಅಂತರ್-ಧರ್ಮೀಯ ದಂಪತಿಗಳ ಗುರುತುಗಳನ್ನು ಬಹಿರಂಗಪಡಿಸುವ ಮೂಲಕ, ಅವರ ಭದ್ರತೆಗೆ ಅಪಾಯ, ಅವರ ಖಾಸಗಿ ಜೀವನದಲ್ಲಿ ಸಮಸ್ಯೆಗಳು ಸೃಷ್ಟಿ, ಅಲ್ಪಸಂಖ್ಯಾತ ಸಮುದಾಯದ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡುತ್ತಿದ್ದವು ಮತ್ತು ಅವರ ವಿರುದ್ಧ ಜನರನ್ನು ಪ್ರಚೋದಿಸುತ್ತಿದ್ದವು ಎಂದು ವರದಿ ಹೇಳಿತ್ತು.

ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ