ವಜ್ರದಳ ಸಂಘಟನೆಯ ವಿಮಲಚಂದ ಜೈನ್ ಇವರಿಂದ ಧಾರಾವಿ(ಮುಂಬಯಿ)ಯ ಪೊಲೀಸ್ ಠಾಣೆಯಲ್ಲಿ ದೂರು
ಅಲ್ಪಸಂಖ್ಯಾತರ ಧಾರ್ಮಿಕ ಭಾವನೆಯನ್ನು ನೋಯಿಸಿದರೇ ಕೂಡಲೇ ಕ್ರಮ ಕೈಗೊಳ್ಳುವ ಪೊಲೀಸರು ಬಹುಸಂಖ್ಯಾತ ಹಿಂದೂಗಳ ದೂರುಗಳಿಗೆ ಏಕೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ? ಹಿಂದೂಗಳ ಧಾರ್ಮಿಕ ಭಾವನೆಗಳತ್ತ ಆಗುತ್ತಿರುವ ದುರ್ಲಕ್ಷವು ಹಿಂದೂ ರಾಷ್ಟ್ರದ ಸ್ಥಾಪನೆಯನ್ನು ಅನಿವಾರ್ಯಗೊಳಿಸುತ್ತದೆ !
ಮುಂಬಯಿ, ನವೆಂಬರ ೬ (ವರದಿ.) – ‘ಲಕ್ಷ್ಮೀ’ ಈ ಚಲನಚಿತ್ರದಲ್ಲಿ ಉದ್ದೇಶಪೂರ್ವಕವಾಗಿ ನಟನನ್ನು ಮುಸಲ್ಮಾನ ಹಾಗೂ ನಟಿಯನ್ನು ಬ್ರಾಹ್ಮಣ ಎಂದು ತೋರಿಸಿ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡಲಾಗಿದೆ. ಆದ್ದರಿಂದ ಈ ಚಲನಚಿತ್ರದ ಮೇಲೆ ನಿಷೇಧ ಹೇರಬೇಕು, ಎಂದು ಧಾರಾವಿಯ ವಜ್ರದಳ ಸಂಘಟನೆಯ ಕೋಶಾಧ್ಯಕ್ಷ ಶ್ರೀ. ವಿಮಲಚಂದ ಜೈನ್ ಇವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಅವರು ನವೆಂಬರ ೪ ರಂದು ಧಾರಾವಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ. ದಿಪಾವಳಿಯ ಸಮಯದಲ್ಲಿಯೇ ಚಲನಚಿತ್ರದ ಹೆಸರು ‘ಲಕ್ಷ್ಮೀ’ ಎಂದು ಇಟ್ಟು ಅದರಲ್ಲಿ ದೇವಿಯ ಹೆಸರನ್ನು ಅವಮಾನಿಸಲಾಗಿದೆ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವಾಗಿದೆ, ಎಂದೂ ಅವರು ಈ ದೂರಿನಲ್ಲಿ ತಿಳಿಸಿದ್ದಾರೆ. ಜೈನ್ ಇವರು ಚಲನಚಿತ್ರದ ‘ಟ್ರೆಲರ್’ನಲ್ಲಿರುವ ಆಕ್ಷೇಪಾರ್ಹ ಭಾಗಗಳ ಉದಾಹರಣೆಯನ್ನೂ ಈ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ