
ಆಯುರ್ವೇದದ ದೃಷ್ಟಿಯಿಂದ ನಿಜ ಆಶ್ವಯುಜ ಕೃಷ್ಣ ಪಕ್ಷ ತ್ರಯೋದಶಿಯಂದು ಧನ್ವಂತರಿ ಜಯಂತಿಯ ದಿನವಾಗಿದೆ. ವೈದ್ಯರು ಈ ದಿನ ಧನ್ವಂತರಿಯ (ಆಯುರ್ವೇದದ ದೇವತೆ) ಪೂಜೆಯನ್ನು ಮಾಡುತ್ತಾರೆ. ಬೇವಿನ ಎಲೆಯ ಸಣ್ಣ-ಸಣ್ಣ ತುಂಡು ಮತ್ತು ಸಕ್ಕರೆಯನ್ನು ‘ಪ್ರಸಾದ’ವೆಂದು ಎಲ್ಲರಿಗೂ ಹಂಚುತ್ತಾರೆ. ಇದರಲ್ಲಿ ಬಹುದೊಡ್ಡ ಅರ್ಥವಿದೆ. ಬೇವು ಅಮೃತದಿಂದ ಉತ್ಪನ್ನವಾಗಿದೆ. ಧನ್ವಂತರಿಯು ಅಮೃತ ತತ್ತ್ವವನ್ನು ಕೊಡುವವನಾಗಿದ್ದಾನೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಪ್ರತಿದಿನ ಬೇವಿನ ಐದಾರು ಎಲೆಗಳನ್ನು ತಿಂದರೆ ರೋಗಗಳು ಬರುವ ಸಂಭವವೇ ಕಡಿಮೆಯಾಗುತ್ತದೆ. ಬೇವಿಗೆ ಇಷ್ಟೊಂದು ಮಹತ್ವವಿರುವುದರಿಂದ ಈ ದಿನ ಅದನ್ನು ಧನ್ವಂತರಿಯ ಪ್ರಸಾದವೆಂದು ಕೊಡುತ್ತಾರೆ.
ಸಹೋದರ ಬಿದಿಗೆ (ಯಮದ್ವಿತೀಯಾ) ಕಾರ್ತಿಕ ಶುಕ್ಲ ಬಿದಿಗೆ (ಅಕ್ಟೋಬರ್ ೨೩)
ಬಲಿಪಾಡ್ಯ (ಅಕ್ಟೋಬರ್ ೨೨)
ದೀಪಾವಳಿಯನ್ನು ಹೇಗೆ ಮತ್ತು ಯಾವ ರೀತಿಯಲ್ಲಿ ಆಚರಿಸಬೇಕು ?
ಸನಾತನ-ನಿರ್ಮಿತ ಶ್ರೀ ಲಕ್ಷ್ಮಿದೇವಿಯ ಸಾತ್ತ್ವಿಕ ಚಿತ್ರದ ವೈಶಿಷ್ಟ್ಯ
ದೀಪಜ್ಯೋತಿ ನಮೋಸ್ತುತೆ !
ಧನತ್ರಯೋದಶಿ ನಿಮಿತ್ತ ಧರ್ಮಪ್ರಸಾರದ ಕಾರ್ಯಕ್ಕೆ ‘ಸತ್ಪಾತ್ರೆ ದಾನ’ ಮಾಡಿ ಮತ್ತು ಶ್ರೀ ಲಕ್ಷ್ಮೀ ದೇವಿಯ ಕೃಪೆ ಸಂಪಾದಿಸಿ !