ಸನಾತನದ ಗ್ರಂಥಮಾಲಿಕೆ ದೇವರ ಪೂಜೆ ಮತ್ತು ಅವುಗಳ ಅಧ್ಯಾತ್ಮಶಾಸ್ತ್ರ
ಪೂಜೆಯ ಮೊದಲಿನ ವೈಯಕ್ತಿಕ ತಯಾರಿ (ಶಾಸ್ತ್ರಸಹಿತ)
- ಪೂಜಕನಲ್ಲಿ ಮೊದಲಿನಿಂದಲೇ ಸಾತ್ತ್ವಿಕತೆ ಹೆಚ್ಚಿದ್ದರೆ, ಅವನು ಪೂಜೆಯಿಂದ ಈಶ್ವರೀಚೈತನ್ಯವನ್ನು ಹೆಚ್ಚು ಗ್ರಹಿಸುತ್ತಾನೆ. ಪೂಜಕನ ಸಾತ್ತ್ವಿಕತೆ ಯನ್ನು ಹೆಚ್ಚಿಸಲು ವೈಯಕ್ತಿಕ ತಯಾರಿ ಲಾಭದಾಯಕವಾಗಿದೆ !
- ಸ್ತ್ರೀ-ಪುರುಷರ ಸಾತ್ತ್ವಿಕ ವೇಷಭೂಷಣ; ಕುಂಕುಮ, ಗಂಧ ಇತ್ಯಾದಿ ಗಳನ್ನು ಹಚ್ಚಿಕೊಳ್ಳುವ ಯೋಗ್ಯಪದ್ಧತಿಗಳ ಬಗೆಗಿನ ಜ್ಞಾನ ಕೊಡುವ ಈ ಗ್ರಂಥವನ್ನು ಅವಶ್ಯ ಓದಿರಿ.

ದೇವರ ಪೂಜೆಯ ಪೂರ್ವಸಿದ್ಧತೆ

ಪೂಜೆಯ ಪೂರ್ವಸಿದ್ಧತೆಯಿಂದ ಪೂಜಕನು ಪೂಜೆಯಿಂದ ಪ್ರಕ್ಷೇಪಿಸುವ ಚೈತನ್ಯವನ್ನು ಗ್ರಹಿಸಬಲ್ಲ. ಇದಕ್ಕಾಗಿ ಈ ಗ್ರಂಥದಲ್ಲಿ ಪೂಜೆಯ ಮೊದಲು ಪೂಜಾಸ್ಥಳದ ಶುದ್ಧಿ ಏಕೆ ಮಾಡಬೇಕು, ಪೂಜಕನು ಮಣೆಯ ಆಸನ ಏಕೆ ಬಳಸಬೇಕು, ನಿರ್ಮಾಲ್ಯವನ್ನು ಹೆಬ್ಬೆರಳು ಮತ್ತು ಅನಾಮಿಕಾದಿಂದ ಏಕೆ ತೆಗೆಯಬೇಕು ಇತ್ಯಾದಿಗಳ ಉತ್ತರಗಳನ್ನು ಕೊಡಲಾಗಿದೆ.
ಪಂಚೋಪಚಾರ ಅಥವಾ ಷೋಡಶೋಪಚಾರ ಪೂಜೆಯ ಹಿಂದಿನ ಶಾಸ್ತ್ರ

- ದೇವತೆಗೆ ಗಂಧವನ್ನು ಅನಾಮಿಕಾದಿಂದ ಏಕೆ ಹಚ್ಚಬೇಕು ?
- ಯಾವ ದೇವತೆಗೆ ಯಾವ ಹೂವುಗಳನ್ನು ಅರ್ಪಿಸಬೇಕು ?
- ಹೂವನ್ನು ಅರ್ಪಿಸುವಾಗ ತೊಟ್ಟು ದೇವರತ್ತ ಏಕಿರಬೇಕು ?
- ದೇವತೆಗೆ ಗೆಜ್ಜೆವಸ್ತ್ರಗಳನ್ನು ಏಕೆ ಮತ್ತು ಹೇಗೆ ಅರ್ಪಿಸಬೇಕು ?
- ತುಳಸಿಯ ದಳದಿಂದ ನೈವೇದ್ಯವನ್ನು ಏಕೆ ಅರ್ಪಿಸುತ್ತಾರೆ ?
ಸನಾತನದ ಗ್ರಂಥ ಹಾಗೂ ಉತ್ಪಾದನೆ ‘ಆನ್ಲೈನ್ನಲ್ಲಿ ಖರೀದಿಗಾಗಿ : www.SanatanShop.com
ಸಂಪರ್ಕ ಕ್ರಮಾಂಕ : 9342599299
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !