ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

‘ಹಿಂದಿನ ಯುಗಗಳಲ್ಲಿ ಜನರು ಸಾತ್ತ್ವಿಕರಾಗಿದ್ದರಿಂದ, ಋಷಿ-ಮುನಿಗಳಿಗೆ ಸಮಷ್ಟಿ ಪ್ರಚಾರ ಕಾರ್ಯವನ್ನು ಮಾಡಬೇಕಾಗುತ್ತಿರಲಿಲ್ಲ. ಕಲಿಯುಗದಲ್ಲಿ ಈಗ ಹೆಚ್ಚಿನವರು ಸಾಧನೆ ಮಾಡುವುದಿಲ್ಲ ಹಾಗಾಗಿ, ಸಂತರು ಸಮಷ್ಟಿ ಪ್ರಸಾರ ಕಾರ್ಯವನ್ನು ಮಾಡ ಬೇಕಾಗುತ್ತಿದೆ !
– (ಪರಾತ್ಪರ ಗುರು) ಡಾ. ಆಠವಲೆ
ಸಂತರ ಮಹತ್ವ !
ಸಾಧಕರೇ, ‘ಸಾಧನೆಯನ್ನು ಬಿಡುವ ಬಗ್ಗೆ ವಿಚಾರ ಮಾಡುವುದು’, ಇದು ಅಂತರ್ಮುಖತೆಯ ಅಭಾವದ ಲಕ್ಷಣವಾಗಿದೆ, ಎಂಬುದನ್ನು ಗಮನದಲ್ಲಿಡಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ