|
ಉನ್ನಾವ್ (ಉತ್ತರ ಪ್ರದೇಶ) – ಯಾವ ದಿನ ಕುರಿ ಇಲ್ಲದೆ ಬಕ್ರಿದ್ ಆಚರಿಸುವರೋ, ಆ ದಿನವೇ ಪಟಾಕಿ ಸಿಡಿಸದೆ ದೀಪಾವಳಿಯನ್ನು ಸಹ ಆಚರಿಸಲಾಗುವುದು. ಮಾಲಿನ್ಯದ ಹೆಸರಿನಡಿಯಲ್ಲಿ ಪಟಾಕಿಯ ಬಗ್ಗೆ ಹೆಚ್ಚು ಉಪದೇಶ ನೀಡದಿರಿ, ಇಂತಹ ಶಬ್ದಗಳಲ್ಲಿ ಇಲ್ಲಿಯ ಬಿಜೆಪಿ ಸಂಸದ ಸಾಕ್ಷಿ ಮಹಾರಾಜರು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
Crackers will not be burst on Diwali only if sacrifices will not be done on Bakrid: BJP MP @drsakshimaharaj https://t.co/l6c16XJHuS
— TIMES NOW (@TimesNow) November 8, 2020
ದೀಪಾವಳಿಯಂದು ಪಟಾಕಿಗಳನ್ನು ನಿಷೇಧಿಸಿದ ನಂತರ ಅವರು ಈ ಪೋಸ್ಟ್ ಮಾಡಿದ್ದಾರೆ. ಸಾಕ್ಷಿ ಮಹಾರಾಜರಿಗೆ ಕರೋನಾದ ಸೋಂಕು ತಗಲಿರುವುದರಿಂದ ಅವರು ಮನೆಯಲ್ಲಿ ಪ್ರತ್ಯೇಕಿಕರಣ ವಾಗಿದ್ದಾರೆ.

ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ