ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳು ಅಸುರಕ್ಷಿತ !
|
ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದ ಮುಂಶಿಗಂಜ್ ಜಿಲ್ಲೆಯ ಸಿರಜ್ದಿಖಾನ್ ಉಪ ಜಿಲ್ಲೆಯಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದಲ್ಲಿ ಶ್ರೀ ದುರ್ಗಾ ದೇವಿ, ಶ್ರೀ ಸರಸ್ವತಿ ಮತ್ತು ಶ್ರೀ ಕಾರ್ತಿಕೇಯರ ವಿಗ್ರಹಗಳನ್ನು ಮತಾಂಧರು ಧ್ವಂಸಗೊಳಿಸಿದರು. ದೇವಾಲಯದ ಮೇಲೆ ದಾಳಿ ಮಾಡಿದ ಮತಾಂಧರನ್ನು ಇನ್ನೂ ಗುರುತಿಸಲಾಗಿಲ್ಲ; ಆದರೆ, ತನಿಖೆ ನಡೆಯುತ್ತಿದೆ ಎಂದು ಸಿರಾಜ್ದಿಖಾನ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಮೊಹಮ್ಮದ್ ರಿಜೌಲ್ ಹಕ್ ಇವರು ಹೇಳಿದ್ದಾರೆ.
ದೇವಾಲಯದ ಆವರಣ ತೆರೆದಿರುವುದರಿಂದ ಅಲ್ಲಿ ಬೇಲಿ ಹಾಕಲು ಸ್ಥಳೀಯ ಆಡಳಿತ ಮತ್ತು ಪೊಲೀಸರು ಸ್ವಲ್ಪ ಹಣವನ್ನು ದಾನದ ರೂಪದಲ್ಲಿ ನೀಡಿದ್ದಾರೆ.

ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್