ನವ ದೆಹಲಿ – ದೀಪಾವಳಿ ಯಾವಾಗಲೂ ನಮಗೆ ಬೆಳಕು, ಸತ್ಯ ಮತ್ತು ಅದರ ವಿಜಯವನ್ನು ನೆನಪಿಸುತ್ತದೆ. ಭರವಸೆಯ ಸಂದೇಶ ಮತ್ತು ಈ ಮಹತ್ವದ ಹಬ್ಬವನ್ನು ಆಚರಿಸಲು ನಾನು ಉತ್ಸವಕ್ಕೆ ಆನ್ಲೈನ್ನಿಂದ ಸಹಭಾಗಿಯಾಗಿದ್ದೆ. ಎಲ್ಲರಿಗೂ ದೀಪಾವಳಿ ಶುಭಾಶಯಗಳು, ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರಡೊ ಹಿಂದೂಗಳಿಗೆ ದೀಪಾವಳಿ ಶುಭ ಹಾರೈಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation