ಅಂತರರಾಷ್ಟ್ರೀಯ ಹಿಂದೂ ಪರಿಷತ್ತು ಮತ್ತು ರಾಷ್ಟ್ರೀಯ ಭಜರಂಗದಳದ ಬೇಡಿಕೆ
ನವ ದೆಹಲಿ – ರಾಷ್ಟ್ರೀಯ ಭಜರಂಗದಳದ ಕೇರಳದ ಪ್ರಧಾನ ಕಾರ್ಯದರ್ಶಿ ವಿಪಿನ್ ಲಾಲ್ಜಿ ಅವರ ನೇತೃತ್ವದಲ್ಲಿ ನವೆಂಬರ್ ೧೪ ರಂದು ಬಿಲೀವರ್ಸ್ ಈಸ್ಟರ್ನ್ ಚರ್ಚ್ನ ತಿರುವಲ್ಲಾ ಕೇಂದ್ರ ಕಚೇರಿ ಬಳಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಹಿಂದೂ ಪರಿಷತ್ತಿನ ಕೇರಳದ ಪ್ರಧಾನ ಕಾರ್ಯದರ್ಶಿ ಶ್ರೀಹರಿ ಪಲೋಡ್ ಉಪಸ್ಥಿತರಿದ್ದರು. ಈ ಸಮಯದಲ್ಲಿ ಕೆ.ಪಿ. ಯೋಹಾನನ್ ಅವರನ್ನು ಬಂಧಿಸಿ ಮತ್ತು ಆ ಚರ್ಚ್ನ ಸಂಪೂರ್ಣ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಒತ್ತಾಯಿಸಿದರು. ‘ಯೋಹಾನನ್ ಇವರು ದೇಶವಿರೋಧಿ ಶಕ್ತಿಯ ಕೈಗೊಂಬೆಯಾಗಿದ್ದು ಅವರು ಆರ್ಥಿಕ ಹಗರಣ ಹಾಗೂ ಬಲವಂತವಾಗಿ ಮತಾಂತರ ಮಾಡುತ್ತಾರೆ’, ಎಂದು ಆರೋಪಿಸಲಾಗಿದೆ.
(ಸೌಜನ್ಯ : TIMES NOW)

ದೇಶಾದ್ಯಂತ ‘ಲೋನ್ ವುಲ್ಫ್’ ದಾಳಿಗಳಿಗಾಗಿ ಭಯೋತ್ಪಾದಕರನ್ನು ಸಿದ್ಧಪಡಿಸುತ್ತಿದ್ದ ಫರಾಜ್!
ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ‘ನೀಟ್’ ನ ಪ್ರಶ್ನೆ ಪತ್ರಿಕೆಗಳು ಅಕೋಲಾ ತಲುಪಿದವು!
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion