ತೃಣಮೂಲ ಕಾಂಗ್ರೆಸ್ ರಾಜ್ಯದಲ್ಲಿ ಈ ಪರಿಸ್ಥಿತಿ ಉದ್ಭವಿಸಿದೆ ಮತ್ತು ಅವರಿಂದ ಆ ಸ್ಥಿತಿ ಬದಲಾಗುವುದಿಲ್ಲ, ಆದುದರಿಂದ ಕೇಂದ್ರ ಸರಕಾರವೇ ಭಯೋತ್ಪಾದಕರ ಅಡ್ಡೆಗಳನ್ನು ಏಕೆ ನಾಶಪಡಿಸುವುದಿಲ್ಲ ಮತ್ತು ಬಂಗಾಳದ ಪರಿಸ್ಥಿತಿಯನ್ನು ಸುಧಾರಿಸಲು ಬಂಗಾಳ ಸರಕಾರವನ್ನು ಏಕೆ ವಿಸರ್ಜಿಸುತ್ತಿಲ್ಲ ? ಎಂದು ಹಿಂದೂಗಳಿಗೆ ಪ್ರಶ್ನೆ ಬೀಳುತ್ತಿದೆ !

ಕೋಲಕಾತಾ (ಬಂಗಾಲ) – ಕೆಲವು ದಿನಗಳ ಹಿಂದೆ ಕೂಚ್ಬಿಹಾರ್ನಲ್ಲಿ ಅಲ್ ಕೈದಾ ಭಯೋತ್ಪಾದಕರನ್ನು ಗುರುತಿಸಲಾಗಿತ್ತು. ಅವರ ಜಾಲವು ಬಂಗಾಲದಾದ್ಯಂತ ಹರಡಿದೆ. ಈ ರಾಜ್ಯ ಭಯೋತ್ಪಾದಕರ ತಾಣವಾಗಿ ಮಾರ್ಪಟ್ಟಿದೆ. ಕಾಶ್ಮೀರಕ್ಕಿಂತ ಇಲ್ಲಿ ಪರಿಸ್ಥಿತಿ ಕೆಟ್ಟದಾಗಿದೆ ಎಂದು ಬಿಜೆಪಿಯ ಬಂಗಾಳ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಆರೋಪಿಸಿದ್ದಾರೆ.
ದೆಹಲಿ-ಎನ್.ಸಿ.ಆರ್.ನಲ್ಲಿ ದೊಡ್ಡ ದಾಳಿಯ ಸಂಚು ವಿಫಲ
ದೇಶಾದ್ಯಂತ ‘ಲೋನ್ ವುಲ್ಫ್’ ದಾಳಿಗಳಿಗಾಗಿ ಭಯೋತ್ಪಾದಕರನ್ನು ಸಿದ್ಧಪಡಿಸುತ್ತಿದ್ದ ಫರಾಜ್!
ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ‘ನೀಟ್’ ನ ಪ್ರಶ್ನೆ ಪತ್ರಿಕೆಗಳು ಅಕೋಲಾ ತಲುಪಿದವು!
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App