೨ ಹಿಂದೂಗಳಿಗೆ ಗಂಭೀರ ಗಾಯ
|
ಅಂಬೇಡಕರನಗರ (ಉತ್ತರ ಪ್ರದೇಶ) – ಇಲ್ಲಿ ನವೆಂಬರ್ ೧೫ ರಂದು ಇಲ್ಲಿನ ಮುಸಲ್ಮಾನ ಬಹುಸಂಖ್ಯಾತ ಪಂಹಿತಿಪುರ ಬಜಾರನಲ್ಲಿ ಶ್ರೀ ಲಕ್ಷ್ಮೀ ಮತ್ತು ಶ್ರೀ ಗಣಪತಿಯ ವಿಗ್ರಹಗಳ ವಿಸರ್ಜನೆಯ ಮೆರವಣಿಗೆಯ ಮೇಲೆ ಮಸೀದಿಯ ಮುಂದೆ ಡಿಜೆ ಹಾಕಲಾಗಿದೆ ಎಂದು ಹೇಳುತ್ತಾ ಮತಾಂಧರು ಕಲ್ಲುತೂರಾಟ ಮಾಡಿದರು. ಮನೆಗಳ ಛಾವಣಿಗಳಿಂದ ಕಲ್ಲುತೂರಾಟ ಮಾಡಲಾಯಿತು. ಅದೇರೀತಿ ಹಿಂದೂಗಳ ಮೇಲೆ ಕೋಲು ಮತ್ತು ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಲಾಯಿತು. ಇದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ೧೦ ರಿಂದ ೧೨ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಜುಬೈರ್, ಶೆರು, ಶಹಜಾದೆ, ಶಾದಾನ ಖಾನ್, ಫಾಹೀಮ್, ಶಬ್ಬರ್, ಜೀಶಾನ ಖಾನ್ ಮತ್ತು ಇತರ ೮ ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಒಟ್ಟು ೧೧ ಜನರನ್ನು ಬಂಧಿಸಿದ್ದಾರೆ. ಪೊಲೀಸರು ಇಲ್ಲಿ ಬಿಗಿಬಂದೋಬಸ್ತು ಮಾಡಿದ್ದಾರೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!