ನವ ದೆಹಲಿ – ಕೇಂದ್ರ ತನಿಖಾ ದಳ (ಸಿಬಿಐನ) ವಿಚಾರಣೆ ನಡೆಸಲು ಸಂಬಂಧಪಟ್ಟ ರಾಜ್ಯದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯವು ತೀರ್ಪು ನೀಡಿದೆ. ಈ ನಿಬಂಧನೆಯು ಸಂವಿಧಾನದ ಫೆಡರಲ್ ವ್ಯಾಖ್ಯಾನಕ್ಕೆ ಸಂಬಂಧಿಸಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ದೆಹಲಿಯ ವಿಶೇಷ ಪೊಲೀಸ್ ಸ್ಥಾಪನಾ ಕಾಯ್ದೆಗೆ ಸಿಬಿಐಗೆ ನ್ಯಾಯವ್ಯಾಪ್ತಿ ಹೊಂದಲು ರಾಜ್ಯ ಸರಕಾರದ ಅನುಮತಿ ಬೇಕು.
#SupremeCourt has said state’s consent is mandatory for a #CBI probe and the #Centre cannot extend the jurisdiction of the investigating agency without approval from the #state government
(@mewatisanjoo) https://t.co/rOg3SKohau— IndiaToday (@IndiaToday) November 19, 2020
ಸಿಬಿಐ ವ್ಯಾಪ್ತಿಯ ಬಗ್ಗೆ ರಾಜ್ಯಗಳು ಹೆಚ್ಚಾಗಿ ಪ್ರಶ್ನೆಗಳನ್ನು ಎತ್ತುತ್ತವೆ. ತನಿಖೆ ನಡೆಸುವ ಮೊದಲು ಬಂಗಾಲ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳು ಸರಕಾರದಿಂದ ಸಿಬಿಐಯು ಅನುಮತಿ ಪಡೆಯಬೇಕು ಎಂದು ಘೋಷಿಸಿವೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!