ಉತ್ತರಪ್ರದೇಶದಲ್ಲಿ ಮಾತ್ರವಲ್ಲ ಕೇಂದ್ರದ ಬಿಜೆಪಿ ಸರಕಾರ ಇಡೀ ದೇಶದಲ್ಲಿ ಇಂತಹ ಕಾನೂನು ಜಾರಿಗೆ ತರಲು ಪ್ರಯತ್ನಿಸಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ !
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ‘ಲವ್ ಜಿಹಾದ್’ ವಿರುದ್ಧ ಕಾನೂನು ರೂಪಿಸಲು ಉತ್ತರ ಪ್ರದೇಶ ಸರಕಾರದ ಗೃಹ ಸಚಿವಾಲಯ ಕಾನೂನು ಇಲಾಖೆಗೆ ಪ್ರಸ್ತಾವನೆ ಕಳುಹಿಸಿದೆ. ರಾಜ್ಯದಲ್ಲಿ ಲವ್ ಜಿಹಾದ್ ಘಟನೆಗಳು ಹೆಚ್ಚಾದ ಕಾರಣ ಕಾನೂನು ರೂಪಿಸಲು ಸರಕಾರ ನಿರ್ಧರಿಸಿದೆ. ಈ ಸಂಬಂಧ, ಈ ಪ್ರಸ್ತಾಪವನ್ನು ಕಳುಹಿಸಲಾಗಿದೆ.
#Breaking | Sources: Law against ‘love jihad’ soon to be brought in, in Uttar Pradesh. Proposal sent to Law Department, claim the sources. pic.twitter.com/wZolN6zogN
— TIMES NOW (@TimesNow) November 20, 2020
ಅಲಹಾಬಾದ್ ಉಚ್ಚ ನ್ಯಾಯಾಲಯವು ಒಂದು ಪ್ರಕರಣದ ವಿಚಾರಣೆಯಲ್ಲಿ ಲವ್ ಜಿಹಾದ್ ಬಗ್ಗೆ ಪ್ರತಿಕ್ರಿಯಿಸುವಾಗ, ‘ಕೇವಲ ಮದುವೆಗಾಗಿ ಮಾತ್ರ ಮತಾಂತರವಾಗುವುದು ಕಾನೂನುಬಾಹಿರವಾಗಿದೆ.’ ಎಂದು ಹೇಳಿದೆ. ಈ ಹೇಳಿಕೆಯನ್ನು ಕಾನೂನು ನಿರ್ಮಿಸಲು ಬಳಸಬಹುದು, ಎಂದು ಹೇಳಲಾಗುತ್ತಿದೆ.

ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ಕಳ್ಳತನ; ದೂರು ದಾಖಲಾಗಿದ್ದರೂ ಎಫ್.ಐ.ಆರ್. ಇಲ್ಲ!
ದಿಟ್ಟ ಉತ್ತರ ನೀಡಿ ರಾಹುಲ್ ಗಾಂಧಿ ಅವರ ವಕೀಲರ ದುರುದ್ದೇಶಗಳನ್ನು ಹುಸಿಗೊಳಿಸಿದ ಸಾವರ್ಕರ್ ಅವರ ಮೊಮ್ಮಗ !