ಜೋಧಪುರ (ರಾಜಸ್ಥಾನ) – ಹಿಂದೂ ಮಹಾಸಭೆಯು ‘ಲವ್ ಜಿಹಾದ್’ ಎಂದು ಆರೋಪಿಸಿದ ಐ.ಎ.ಎಸ್. ಅಧಿಕಾರಿ ಟೀನಾ ದಾಬಿ ಮತ್ತು ಅಥರ್ ಖಾನ್ ಮದುವೆಯಾದ ಎರಡು ವರ್ಷಗಳ ನಂತರ ಇಲ್ಲಿನ ಕುಟುಂಬ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನೆಗಾಗಿ ಅರ್ಜಿ ಸಲ್ಲಿಸಿದ್ದಾರೆ.
ವಿವಾಹ ವಿಚ್ಛೇದನೆಯ ಹಿಂದಿನ ಕಾರಣ ತಿಳಿದುಬಂದಿಲ್ಲ. ೨೦೧೫ ರಲ್ಲಿ ಟೀನಾ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ಪ್ರಥಮ ಸ್ಥಾನದಲ್ಲಿ ಮತ್ತು ಅಥರ್ ಎರಡನೇ ಸ್ಥಾನದಲ್ಲಿ ಉತ್ತೀರ್ಣರಾಗಿದ್ದರು. ತರಬೇತಿಯ ಸಮಯದಲ್ಲಿ ಅವರು ಒಟ್ಟಿಗೆ ಇದ್ದಾಗ ಅವರಲ್ಲಿ ಪ್ರೀತಿ ನಿರ್ಮಾಣವಾಗಿ ಅವರು ಮದುವೆಯಾಗಿದ್ದರು.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!