ಆನ್ಲೈನ್ ಆಟ ಇದು ಜೂಜಾಟವಾಗಿದ್ದರಿಂದ ನಿಷೇಧಿಸಲಾಗುವುದು
ಇಂತಹ ನಿರ್ಧಾರವನ್ನು ಕೇವಲ ಕರ್ನಾಟಕ ಸರಕಾರಕ್ಕಿಂತ ನೇರ ಕೇಂದ್ರ ಸರಕಾರ ತೆಗೆದುಕೊಂಡು ದೇಶಾದ್ಯಂತ ಆನ್ಲೈನ್ ಆಟಗಳನ್ನು ನಿಷೇಧಿಸುವ ಮೂಲಕ ಸಾರ್ವಜನಿಕರನ್ನು ಜೂಜಾಟದಿಂದ ರಕ್ಷಿಸಬೇಕು !
ಬೆಂಗಳೂರು – ರಾಜ್ಯವು ಶೀಘ್ರದಲ್ಲೇ ಅಂತರ್ಜಾಲದಲ್ಲಿ ಆನ್ಲೈನ್ ಆಟಗಳನ್ನು ನಿಷೇಧಿಸಲಿದೆ ಎಂದು ಕರ್ನಾಟಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸರಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ಮುಖಂಡ ದಿನೇಶ ಗುಂಡುರಾವ್ ಸ್ವಾಗತಿಸಿದ್ದಾರೆ.
(ಸೌಜನ್ಯ : B TV)
ಇಂತಹ ಆಟಗಳಿಂದ ಜನರ ಹಣ ಖರ್ಚಾಗುತ್ತದೆ. ಇದು ಒಂದು ರೀತಿಯ ಜೂಜಾಟವಾಗಿದೆ. ಇದರಲ್ಲಿ ಮಕ್ಕಳು ಮತ್ತು ವಯಸ್ಕರರು ಸಹ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಬಗ್ಗೆ ಮಕ್ಕಳ ಪೋಷಕರು ಮತ್ತು ಇತರರು ದೂರು ನೀಡಿದ ನಂತರ ಇಂತಹ ನಿಷೇಧ ಹೇರಲು ಸರಕಾರ ಚಿಂತನೆ ನಡೆಸುತ್ತಿದೆ, ಎಂದು ಬೊಮ್ಮಾಯಿಯವರು ಹೇಳಿದರು.

ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.