ಬೆಂಗಳೂರು – ಬಿಜೆಪಿ ಸರಕಾರ ರಾಜ್ಯದಲ್ಲಿ ‘ಕರ್ನಾಟಕ ವೀರಶೈವ-ಲಿಂಗಾಯತ ನಿಗಮ’ದ ಸ್ಥಾಪನೆಗಾಗಿ ಪ್ರಕ್ರಿಯೆ ಆರಂಭಸಿ, ಅದಕ್ಕೆ ೫೦೦ ಕೋಟಿ ರೂಪಾಯಿ ಅನುದಾನವನ್ನು ಘೋಷಿಸಿದೆ. ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಈ ನಿಗಮವನ್ನು ಸ್ಥಾಪಿಸುವ ಬಗ್ಗೆ ಘೋಷಿಸಿದ್ದರು. ಕರ್ನಾಟಕದಲ್ಲಿ ಈ ಸಮುದಾಯಕ್ಕೆ ಸೇರಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಂಪನಿಗಳ ಕಾಯ್ದೆ – ೨೦೧೩ ರ ಅಡಿಯಲ್ಲಿ ಈ ನಿಗಮವನ್ನು ಸ್ಥಾಪಿಸಲಾಗುವುದು.
(ಸೌಜನ್ಯ : TV9 Kannada)

ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.