
‘ಒಮ್ಮೆ ನಾನು ನಾಮಜಪ ಇತ್ಯಾದಿ ಉಪಾಯಗಳನ್ನು ಮಾಡಲು ಕುಳಿತಿದ್ದೆನು. ಅತ್ಯಂತ ದಣಿವು ಮತ್ತು ನೋವಿನಿಂದಾಗಿ ಉಪಾಯಗಳ ಕಡೆಗೆ ಗಮನವಿರುತ್ತಿರಲಿಲ್ಲ. ಆಗ ದೇವರ ಕೃಪೆಯಿಂದ ಮನಸ್ಸಿನಲ್ಲಿ ಸಕಾರಾತ್ಮಕ ವಿಚಾರ ಬಂದಿತು. ಅನಂತರ ಮನಸ್ಸಿನ ಶಕ್ತಿಯು ಸ್ವಲ್ಪ ಹೆಚ್ಚಾಯಿತು. ಆದುದರಿಂದ ಉಪಾಯಗಳ ಕಡೆಗೆ ಸ್ವಲ್ಪ ಗಮನ ಹೋಗತೊಡಗಿತು. ಆದುದರಿಂದ ಮನಸ್ಸಿನ ಶಕ್ತಿಯು ಇನ್ನೂ ಹೆಚ್ಚಾಯಿತು. ಆದ್ದರಿಂದ ಉಪಾಯವು ಇನ್ನೂ ಒಳ್ಳೆಯದಾಗತೊಡಗಿತು. ಹೀಗಾಗುತ್ತ ಮುಂದೆ ಒಂದು ಗಂಟೆಯವರೆಗೆ ಉಪಾಯವು ಚೆನ್ನಾಗಿ ಆಯಿತು. ಇದರಿಂದ ಮನಸ್ಸಿನ ಶಕ್ತಿಯನ್ನು ಹೆಚ್ಚಿಸಲು ಸಕಾರಾತ್ಮಕ ವಿಚಾರಗಳು ಎಷ್ಟು ಅವಶ್ಯಕವಿರುತ್ತವೆ, ಎಂಬುದು ತಿಳಿಯಿತು. ಇದರಿಂದ ಜೀವನದಲ್ಲಿ ಸತತವಾಗಿ ಸಕಾರಾತ್ಮಕ ದೃಷ್ಟಿಕೋನವಿಡುವ ಮಹತ್ವವು ಗಮನಕ್ಕೆ ಬರುತ್ತದೆ.
‘ಯಾವುದೊಂದು ವಿಷಯವು ನನ್ನಿಂದ ಆಗುವುದಿಲ್ಲ’, ಎಂದು ನಕಾರಾತ್ಮಕ ವಿಚಾರವನ್ನು ಮಾಡಿದರೆ, ಆ ವಿಷಯವು ಎಷ್ಟೇ ಸುಲಭವಾಗಿದ್ದರೂ ಆಗುವುದೇ ಇಲ್ಲ. ತದ್ವಿರುದ್ಧ ‘ಯಾವುದೊಂದು ವಿಷಯವು ನನ್ನಿಂದ ಆಗುತ್ತದೆ’, ಎಂಬ ಸಕಾರಾತ್ಮಕ ವಿಚಾರವನ್ನು ಮಾಡಿದರೆ, ಆ ವಿಷಯವು ಎಷ್ಟೇ ಕಠಿಣವಾಗಿದ್ದರೂ, ಮಾಡಲು ಆಗುತ್ತದೆ !’
– (ಪೂ.) ಶ್ರೀ. ಸಂದೀಪ ಆಳಶಿ (೧೬.೧೦.೨೦೨೦)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !