
‘೧೬.೬.೨೦೨೦ ರಂದು ಮಹರ್ಷಿಗಳ ಆಜ್ಞೆಗನುಸಾರ ಶ್ರೀಸತ್ಶಕ್ತಿ ಸೌ. ಬಿಂದಾ ಸಿಂಗಬಾಳ ಇವರು ಪ.ಪೂ ಭಕ್ತರಾಜ ಮಹಾರಾಜರು ಪರಾತ್ಪರ ಗುರು ಡಾ. ಆಠವಲೆಯವರಿಗೆ ನೀಡಿದ ಶ್ರೀಕೃಷ್ಣಾರ್ಜುನರ ಬೆಳ್ಳಿಯ ರಥದ ಪೂಜೆ ಮಾಡಿದ್ದರು. ಈ ಪೂಜೆಯ ವೇಳೆ ಈ ರಥದಿಂದ ಎರಡು ರೀತಿಯ ದೈವೀ ನಾದಗಳು ಕೇಳಿಬಂದವು. ಈ ದೈವೀ ನಾದಗಳ ಸೂಕ್ಷ್ಮ ಪರೀಕ್ಷಣೆ ಮಾಡಿದಾಗ ಅವುಗಳ ಬಗ್ಗೆ ಮುಂದಿನ ಜ್ಞಾನವು ದೊರಕಿತು.



ಟಿಪ್ಪಣಿ ೧ – ವಿವಿಧ ದೇವತೆಗಳ ಶಕ್ತಿಯು ನಾದಶಕ್ತಿಯ ರೂಪದಿಂದ ರಥದಲ್ಲಿರುವ ದೈವೀ ನಾದಗಳಿಗೆ ಸಹಾಯಕವಾಗಿರುವುದು’ – ಕು. ಮಧುರಾ ಭೋಸಲೆ (ಸೂಕ್ಷ್ಮದಿಂದ ದೊರಕಿದ ಜ್ಞಾನ), ಸನಾತನ ಆಶ್ರಮ, ರಾಮನಾಥಿ, ಗೋವಾ. (೬.೭.೨೦೨೦ ರಾತ್ರಿ ೧೦.೪೫)
ತಜ್ಞ, ಅಧ್ಯಯನಕಾರರು ಮತ್ತು ವೈಜ್ಞಾನಿಕ ದೃಷ್ಟಿಯಿಂದ ಸಂಶೋಧನೆ ಮಾಡುವವರಿಗೆ ವಿನಂತಿ !
ರಾಮನಾಥಿಯ (ಗೋವಾ) ಸನಾತನ ಆಶ್ರಮದಲ್ಲಿ, ಸೂಕ್ಷ್ಮದಲ್ಲಿ ದೈವೀ ನಾದ ಕೇಳಿಸುವುದು ಮತ್ತು ಆ ಮೂಲಕ ಇತರ ಘಟನಾವಳಿಗಳಾಗುವುದು ಇತ್ಯಾದಿಗಳ ಬಗ್ಗೆ ಸಂಶೋಧನೆ ಮಾಡಿ ಅವುಗಳ ಕಾರ್ಯಕಾರಣಭಾವವನ್ನು ಹುಡುಕಲು ಸಾಧಕರು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ತಜ್ಞ, ಅಧ್ಯಯನಕಾರರು, ಈ ವಿಷಯದಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಹಾಗೂ ವೈಜ್ಞಾನಿಕ ದೃಷ್ಟಿಯಿಂದ ಸಂಶೋಧನೆ ಮಾಡುವವರ ಸಹಾಯವು ಲಭಿಸಿದರೆ ನಾವು ಕೃತಜ್ಞರಾಗಿರುವೆವು. – ವ್ಯವಸ್ಥಾಪಕರು, ಸನಾತನ ಆಶ್ರಮ, ರಾಮನಾಥಿ, ಗೋವಾ. ಸಂಪರ್ಕ : ಶ್ರೀ. ರೂಪೇಶ ರೇಡಕರ, [email protected]
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !