ಗ್ರಂಥ ಮಾಲಿಕೆ : ಆಪತ್ಕಾಲದ ಸಂಜೀವಿನಿ
ಮುಂಬರುವ ಆಪತ್ಕಾಲದಲ್ಲಿ ವಿಶ್ವಯುದ್ಧ ಸಹಿತ, ನೆರೆ, ಭೂಕಂಪ ಇತ್ಯಾದಿ ನೈಸರ್ಗಿಕ ವಿಪತ್ತುಗಳು ಬರುಲಿವೆ. ಆಗ ಡಾಕ್ಟರ್, ವೈದ್ಯರು, ಔಷಧಿಗಳು ಇತ್ಯಾದಿಗಳು ಸಿಗುವುದು ಕಠಿಣವಾಗುವುದು. ಅಂತಹ ಸಂದರ್ಭದಲ್ಲಿ ರೋಗ ಮತ್ತು ವಿಪತ್ತುಗಳನ್ನು ಎದುರಿಸುವ ಪೂರ್ವ ತಯಾರಿಯ ದೃಷ್ಟಿಯಿಂದ ಈ ಗ್ರಂಥ ಮಾಲಿಕೆಯನ್ನು ಓದಿ. ಈ ಗ್ರಂಥ ದಿನನಿತ್ಯಕ್ಕೂ ಉಪಯುಕ್ತವಾಗಿದೆ.
ಜಾಗದ ಲಭ್ಯತೆಗನುಸಾರ ಔಷಧಿ ಸಸ್ಯಗಳನ್ನು ಬೆಳೆಸಿ !
ಮನೆಯ ಬಾಲ್ಕನಿ, ಅಂಗಳ, ಹೊಲ ಇತ್ಯಾದಿಗಳಲ್ಲಿ ಬೆಳೆಸುವ ೨೦೦ ಔಷಧೀಯ ಸಸ್ಯಗಳ ಮಾಹಿತಿ ಮತ್ತು ಈ ಸಸ್ಯಗಳಿಂದ ೧೦೦ ರೋಗಗಳ ನಿವಾರಣೆಗೆ ಹೇಗೆ ಬಳಸಬೇಕು ಎಂಬ ಮಾಹಿತಿ ಗ್ರಂಥದಲ್ಲಿ ಕೊಡಲಾಗಿದೆ. ಭಾವೀ ಮಹಾಯುದ್ಧದಲ್ಲಿ ಆಗಬಹುದಾದ ಔಷಧಿಗಳ ಕೊರತೆ ಗಮನದಲ್ಲಿಟ್ಟು ಈಗಲೇ ಸಸ್ಯಗಳನ್ನು ಬೆಳೆಸಿ !
ಔಷಧಿ ಸಸ್ಯಗಳನ್ನು ಹೇಗೆ ಬೆಳೆಸಬೇಕು ? (ಮಂತ್ರ, ಆಧ್ಯಾತ್ಮಿಕ ಯಂತ್ರ ಮತ್ತು ಆಧ್ಯಾತ್ಮಿಕ ಉಪಾಯಗಳ ಸಹಿತ)
ಕಡಿಮೆ ಮಣ್ಣಿನಲ್ಲಿ ಔಷಧಿ ಸಸ್ಯಗಳನ್ನು ಬೆಳೆಸುವುದು, ದೊಡ್ಡ ಸಸಿಗಳಿಗಾಗಿ ನರ್ಸರಿ ಮಾಡುವುದು, ಹಾಗೆಯೇ ಮಣ್ಣಿನ ಪರೀಕ್ಷೆ, ಸಾವಯವ (ನೈಸರ್ಗಿಕ) ಗೊಬ್ಬರ, ಔಷಧೀಯ ಸಸ್ಯಗಳ ಕೊಯ್ಲು ಮತ್ತು ಸಂಗ್ರಹ ಮುಂತಾದವುಗಳ ಬಗ್ಗೆ ಸುಲಭ ಮಾರ್ಗದರ್ಶನ ಮಾಡುವ ಗ್ರಂಥ !

ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !