ದೆಹಲಿಯ ಪೊಲೀಸರು ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವಾಗ ಇಂತಹ ಘಟನೆಗಳು ಸಂಭವಿಸುತ್ತವೆ ಎಂಬುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !
(ಈ ಚಿತ್ರವನ್ನು ಪ್ರಕಟಿಸುವ ಉದ್ದೇಶ ಯಾವುದೇ ಧಾರ್ಮಿಕ ಭಾವನೆಗೆ ನೋವುಂಟು ಮಾಡುವುದ್ದಾಗಿರದೆ ನಿಜ ಸ್ಥಿತಿಯನ್ನು ತೋರಿಸುವ ಉದ್ದಶವಾಗಿದೆ)
ದೆಹಲಿ – ಸ್ಥಳೀಯ ಕೈಲಾಶ ವಿಹಾರ್ ಪನ್ಸಾರಿ ಪ್ರದೇಶದ ಶಿವಶಕ್ತಿ ದೇವಸ್ಥಾನದಲ್ಲಿ ವಿಗ್ರಹಗಳನ್ನು ಧ್ವಂಸ ಮಾಡಿರುವ ಘಟನೆ ನಡೆದಿದೆ. ಈ ದೇವಾಲಯದಲ್ಲಿ ೧೨ ಕ್ಕೂ ಹೆಚ್ಚು ವಿಗ್ರಹಗಳನ್ನು ಒಡೆಯಲಾಗಿದ್ದು, ತಲೆಗಳನ್ನು ಕಡಿಯಲಾಗಿದೆ. ಈ ಪ್ರಕರಣದಲ್ಲಿ ಈವರೆಗೆ ಯಾರನ್ನೂ ಬಂಧಿಸಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ತಿನ ರಾಷ್ಟ್ರೀಯ ವಕ್ತಾರರಾದ ವಿನೋದ್ ಬನ್ಸಲ್ ಇವರು, ‘ಹಿಂದೂಗಳ ಸಹಿಷ್ಣುತೆಯನ್ನು ಯಾರೂ ಪರೀಕ್ಷಿಸಬಾರದು’, ಎಂದು ಎಚ್ಚರಿಸಿದ್ದಾರೆ.
ಈ ಬಗ್ಗೆ ದೇವಾಲಯದ ಕಾರ್ಯದರ್ಶಿ ವಿಭೂತಿ ಶರ್ಮಾ ಇವರು, ನವೆಂಬರ್ ೨೫ ರ ಬೆಳಗ್ಗೆ ಈ ಘಟನೆಯನ್ನು ಸ್ವಚ್ಛತೆಯನ್ನು ಮಾಡುವ ಸಿಬ್ಬಂದಿ ನಮಗೆ ತಿಳಿಸಿದ್ದಾರೆ ಎಂದು ಹೇಳಿದರು. ದೇವಾಲಯದಲ್ಲಿ ಲಕ್ಷ್ಮಿ-ನಾರಾಯಣ, ಕೃಷ್ಣ-ರಾಧಿಕಾ, ಶ್ರೀ ದುರ್ಗಾದೇವಿ, ಶ್ರೀ ಬಗಲಾಮುಖಿದೇವಿ ಮತ್ತು ಶಿವ ಪರಿವಾರ ಈ ವಿಗ್ರಹಗಳನ್ನು ಧ್ವಂಸ ಮಾಡಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮತ್ತು ಆಡಳಿತಕ್ಕೆ ಮಾಹಿತಿ ನೀಡಲಾಗಿದೆ. ಅವರಿಗೆ ಹೊಸ ವಿಗ್ರಹಗಳನ್ನು ನೀಡಲಾಗುವುದು ಎಂದು ಆಡಳಿತ ಹೇಳಿದೆ. ಇಲ್ಲಿನ ಸಿಸಿಟಿವಿ ಕೇಂದ್ರವನ್ನು ೩-೪ ದಿನಗಳ ಹಿಂದೆ ಮುರಿದಿರುವುದು ಗಮನಕ್ಕೆ ಬಂದಿದೆ. ನವೆಂಬರ್ ೨೪ ರ ರಾತ್ರಿ ದೇವಾಲಯದ ಬಾಗಿಲು ಮುಚ್ಚದೆ ಇದ್ದರಿಂದ ಈ ಘಟನೆ ನಡೆದಿದೆ. (ಬಾಗಿಲು ಮುಚ್ಚುವುದು ಉಳಿಯಿತೋ ಅಥವಾ ಉದ್ದೇಶಪೂರ್ವಕವಾಗಿ ಬಾಗಿಲು ಮುಚ್ಚಿಲ್ಲವೇ ಎಂಬ ಬಗ್ಗೆಯೂ ತನಿಖೆ ನಡೆಸಬೇಕು ಮತ್ತು ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. – ಸಂಪಾದಕ)

ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.