ಹಿಂದೂಗಳಿಂದ ಅನೇಕ ದೂರುಗಳು ಮತ್ತು ಆಂದೋಲನಗಳ ಹೊರತಾಗಿಯೂ, ಗೋಹತ್ಯೆಯನ್ನು ತಡೆಯುವಲ್ಲಿ ಪೊಲೀಸರು ನಿಷ್ಕ್ರಿಯರಾಗಿದ್ದಾರೆ !
ಗೋಮಾತಾದ್ರೋಹಿ ದೆಹಲಿ ಪೊಲೀಸರು ! ದೆಹಲಿ ಪೊಲೀಸರು ಕೇಂದ್ರ ಸರಕಾರದ ನಿಯಂತ್ರಣದಲ್ಲಿದ್ದಾಗ ಅವರು ಇಂತಹ ನಿಷ್ಕ್ರಿಯತೆಯನ್ನು ತೋರಿಸುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !
ದೆಹಲಿ – ಇಲ್ಲಿಯ ಗಾಜಿಪುರದಲ್ಲಿ ೪-೫ ಹಸುಗಳ ಕತ್ತರಿಸಿದ ರುಂಡಗಳು ಪತ್ತೆಯಾಗಿರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇಂತಹ ಘಟನೆಗಳು ಇಲ್ಲಿ ಇದಕ್ಕೂ ಮೊದಲು ನಡೆದಿವೆ; ಆದರೆ ಈ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹಿಂದೂಗಳು ಆರೋಪಿಸಿದ್ದಾರೆ.
ಈ ವೀಡಿಯೊದಲ್ಲಿ ಯುವಕನೊಬ್ಬ, ಈ ಘಟನಾ ಸ್ಥಳದಿಂದ ೧೦೦ ಮೀಟರ್ ದೂರದಲ್ಲಿ ಪೊಲೀಸ್ ಠಾಣೆ ಇದ್ದಾಗ, ಇಲ್ಲಿ ಗೋಹತ್ಯೆ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ಗಾಜಿಪುರ ಡೈರಿ ಫಾರ್ಮ್ನಿಂದ ಗೋವುಗಳನ್ನು ತಂದು ಇಲ್ಲಿ ಹತ್ಯೆ ಮಾಡಲಾಗುತ್ತದೆ. ಈ ಬಗ್ಗೆ ಪೊಲೀಸರಿಗೆ ನಿರಂತರವಾಗಿ ಮಾಹಿತಿ ನೀಡಲಾಗಿದ್ದು, ಆಂದೋಲಕಾರರು ರಸ್ತೆ ತಡೆ ಕೂಡ ಮಾಡಿದ್ದರು; ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.

ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.