|
ಬರೇಲಿ (ಉತ್ತರ ಪ್ರದೇಶ) – ಉತ್ತರಪ್ರದೇಶ ಸರಕಾರ ಲವ್ ಜಿಹಾದ್ ವಿರೋಧಿ ಕಾನೂನನ್ನು ಜಾರಿಗೆ ತಂದ ನಂತರ ಮೊದಲ ಪ್ರಕರಣ ಬರೇಲಿಯಲ್ಲಿ ದಾಖಲಿಸಲಾಗಿದೆ. ಹಿಂದೂ ಹುಡುಗಿಯೊಬ್ಬಳನ್ನು ಮದುವೆಗಾಗಿ ಮತಾಂತರಗೊಳ್ಳುವಂತೆ ಒತ್ತಡ ಹೇರಿದ್ದಕ್ಕಾಗಿ ಮುಸ್ಲಿಂ ಯುವಕನ ವಿರುದ್ಧ ಹುಡುಗಿಯ ತಂದೆ ದೂರು ನೀಡಿದ ನಂತರ ಈ ಅಪರಾಧವನ್ನು ದಾಖಲಿಸಲಾಗಿದೆ. ಶೀಘ್ರದಲ್ಲೇ ಆ ಯುವಕನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಇಲ್ಲಿನ ದೇವರನಿಯಾ ಗ್ರಾಮದಲ್ಲಿ ನಡೆದಿದೆ.
ಹುಡುಗಿಯ ತಂದೆ ತಮ್ಮ ದೂರಿನಲ್ಲಿ, ತನ್ನ ಮಗಳು ಉವೈಸ್ ಅಹಮದ್ ಜೊತೆ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಸ್ನೇಹ ಬೆಳೆಸಿದ್ದಳು. ನಂತರ ಆತ ಮತಾಂತರಗೊಂಡು ಮದುವೆಗೆ ಒತ್ತಾಯಿಸಲು ಪ್ರಾರಂಭಿಸಿದ. ಈ ಬಗ್ಗೆ ಆತನಿಗೆ ಹಲವಾರು ಬಾರಿ ತಿಳುವಳಿಕೆ ನೀಡಲು ಪ್ರಯತ್ನಿಸಲಾಯಿತು; ಆದರೆ ಆತ ಕೇಳಲಿಲ್ಲ ಮತ್ತು ನನ್ನ ಮತ್ತು ನನ್ನ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದನು.

‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!
ಬಹುಸಂಖ್ಯಾತ ಹಿಂದೂಗಳು ದೇವಸ್ಥಾನದ ಪಕ್ಕದಲ್ಲಿ ಚರ್ಚ್ ನಿರ್ಮಿಸುವುದನ್ನು ವಿರೋಧಿಸಿದರೆ ಆಡಳಿತವು ಅದನ್ನು ಕೇಳಲೇಬೇಕು! – ಮದ್ರಾಸ್ ಉಚ್ಚ ನ್ಯಾಯಾಲಯ
ಮಧ್ಯಪ್ರದೇಶದ ಮೌಲಾನಾ ಬಂಧನ !
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ