|
ಮಂಗಳೂರು – ಮುಂಬಯಿ ಮೇಲೆ ೨೬/೧೧ ಜಿಹಾದಿ ಭಯೋತ್ಪಾದಕ ದಾಳಿಯ ೧೨ ನೇ ವರ್ಷ ಪೂರ್ಣವಾದ ನಿಮಿತ್ತ ಇಲ್ಲಿ ಗೋಡೆಯ ಮೇಲೆ ಪ್ರಚೋದನಕಾರಿ ಬರಹ ಬರೆಯಲಾಗಿತ್ತು. ನಂತರ ಪೊಲೀಸರು ಅದನ್ನು ಅಳಿಸಿಹಾಕಿ ಅಜ್ಞಾತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈಗ ಮತ್ತೊಂದು ಸ್ಥಳದಲ್ಲಿ ಅದೇ ರೀತಿಯ ಬರವಣಿಗೆ ಬರೆದಿರುವುದು ಬೆಳಕಿಗೆ ಬಂದಿದೆ.
@compolmlr M'luru: Now, miscreants deface wall of court premises with graffiti https://t.co/0vNAjF9Oik
— Daijiworld.com (@daijiworldnews) November 29, 2020
‘ನಮ್ಮನ್ನು ಪ್ರಚೋದಿಸಿದರೆ, ನಾವು ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳನ್ನು ದೇಶಕ್ಕೆ ತರುತ್ತೇವೆ’. ರಾ.ಸ್ವ. ಸಂಘ ಮತ್ತು ಮನುವಾದಿಗಳನ್ನು ಎದುರಿಸಲು ನಮ್ಮನ್ನು ಲಷ್ಕರ್-ಎ-ತೋಯಬಾ ಮತ್ತು ತಾಲಿಬಾನ್ ಅವರನ್ನು ಆಹ್ವಾನಿಸುವಂತೆ ಒತ್ತಾಯಿಸಬೇಡಿ. # ಲಷ್ಕರ್ ಜಿಂದಾಬಾದ್’, ಎಂದು ವಸತಿ ಕಟ್ಟಡದ ಗೋಡೆಯ ಮೇಲೆ ಬರೆಯುವ ಮೂಲಕ ಬೆದರಿಕೆ ಹಾಕಲಾಗಿದೆ.

‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!
ಬಹುಸಂಖ್ಯಾತ ಹಿಂದೂಗಳು ದೇವಸ್ಥಾನದ ಪಕ್ಕದಲ್ಲಿ ಚರ್ಚ್ ನಿರ್ಮಿಸುವುದನ್ನು ವಿರೋಧಿಸಿದರೆ ಆಡಳಿತವು ಅದನ್ನು ಕೇಳಲೇಬೇಕು! – ಮದ್ರಾಸ್ ಉಚ್ಚ ನ್ಯಾಯಾಲಯ
ಮಧ್ಯಪ್ರದೇಶದ ಮೌಲಾನಾ ಬಂಧನ !
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ