ಜಾತ್ಯತೀತವಾದಿಗಳು ಇಂತಹ ಘಟನೆಗಳ ಬಗ್ಗೆ ಮೌನವಾಗಿರುತ್ತಾರೆ !

ಶಹಡೊಲ್ (ಮಧ್ಯಪ್ರದೇಶ) – ಇಲ್ಲಿಯ ಹಿಂದೂ ಯುವತಿ ಜ್ಯೋತಿ ದಹಿಯಾ ೨ ವರ್ಷಗಳ ಹಿಂದೆ ಮೊಹಮ್ಮದ್ ಇರ್ಷಾದ್ ಖಾನ್ ಎಂಬವನನ್ನು ವಿವಾಹವಾದರು. ಈಗ ಮೊಹಮ್ಮದ್ ಇರ್ಷಾದ್ ಅವಳಿಗೆ ಉರ್ದು ಮತ್ತು ಅರೇಬಿಕ್ ಭಾಷೆಯನ್ನು ಕಲಿಯುವಂತೆ ಒತ್ತಡ ಹೇರುತ್ತಿದ್ದಾನೆ ಮತ್ತು ಅದಕ್ಕಾಗಿ ಅವಳಿಗೆ ಕಿರುಕುಳ ನೀಡುತ್ತಿದ್ದಾನೆ. ಜ್ಯೋತಿ ಪೊಲೀಸರಿಗೆ ದೂರು ನೀಡಿದ ನಂತರ ಮೊಹಮ್ಮದ್ ಇರ್ಷಾದ್ ನನ್ನು ಬಂಧಿಸಲಾಗಿದೆ.
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಐ.ಎಸ್.ಐ.ಗೆ ಸಂಬಂಧಿಸಿದ ಭಯೋತ್ಪಾದಕ ಗುಂಪಿನ ಇನ್ನೂ 5 ಜನರನ್ನು ಬಂಧನ : ISI Terrorist Arrested
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!