
ಬೆಂಗಳೂರು – ರಾಜ್ಯದ ಮಾಜಿ ಮಂತ್ರಿ ವರ್ತೂರು ಪ್ರಕಾಶ್ ಅವರನ್ನು ನವೆಂಬರ್ ೨೭ ರಂದು ಎಂಟು ಜನರು ಅಪಹರಿಸಿದ್ದರು; ಆದರೆ, ಅವರನ್ನು ಮರುದಿನ ಬಿಡುಗಡೆ ಮಾಡಲಾಯಿತು. ಈ ಬಗ್ಗೆ ಪತ್ರಕರ್ತರು ವಿಚಾರಿಸಿದಾಗ ‘ನಾನು ಅದರ ಬಗ್ಗೆ ನಂತರ ತಿಳಿಸುತ್ತೇನೆ’ ಎಂದು ಪ್ರಕಾಶ್ ಹೇಳಿದರು. ಮತ್ತೊಂದೆಡೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಅಪಹರಣದ ಹಿಂದಿನ ನಿಖರವಾದ ಕಾರಣ ತಿಳಿದುಬಂದಿಲ್ಲ.
Former Karnataka minister Varthur Prakash kidnapped, released after paying ransom of Rs 48 lakh.https://t.co/tCYXwCipum
— TIMES NOW (@TimesNow) December 2, 2020
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!