|
ಈ ಅಭ್ಯರ್ಥಿಗಳು ಚುನಾಯಿತರಾದರೆ ಹಿಂದುತ್ವದ ಪರವಾಗಿರುತ್ತಾರೆ; ಲವ್ ಜಿಹಾದ್, ಮತಾಂತರವನ್ನು ವಿರೋಧಿಸುತ್ತದೆ; ಸಮಾನ ನಾಗರಿಕ ಸಂಹಿತೆ, ಜನಸಂಖ್ಯಾ ನಿಯಂತ್ರಣ ಕಾನೂನು ಇತ್ಯಾದಿಗಳನ್ನು ಬೆಂಬಲಿಸುವರು, ಎಂಬ ಅಪೇಕ್ಷೆ !
ತಿರುವನಂತಪುರಂ (ಕೇರಳ) – ಕೇರಳದಲ್ಲಿ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ೫೦೦ ಕ್ರೈಸ್ತರಿಗೆ ಮತ್ತು ೧೧೨ ಮುಸ್ಲಿಮರಿಗೆ ಟಿಕೇಟ್ ನೀಡಿದೆ. ಕೇರಳದಲ್ಲಿ ಡಿಸೆಂಬರ್ ೮, ೧೦ ಮತ್ತು ೧೪ ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ.
After Hyderabad, BJP targets Kerala local body polls, fields Muslims and Christians @shankerarnimesh reports#ThePrintPoliticshttps://t.co/kXqJT1D23l
— ThePrintIndia (@ThePrintIndia) December 2, 2020
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಕೇರಳದಲ್ಲಿ ಮುಸ್ಲಿಮರು ಮತ್ತು ಕ್ರೈಸ್ತರು ಒಟ್ಟಾಗಿ ಶೇ. ೪೫ ರಷ್ಟು ಜನಸಂಖ್ಯೆಯನ್ನು ಹೊಂದಿದ್ದು, ಹಿಂದೂಗಳು ಶೇ. ೫೫ ರಷ್ಟಿದ್ದಾರೆ. ಕೇರಳದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೂ ೬ ತಿಂಗಳು ಬಾಕಿ ಇದೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!