ಈ ಬಗ್ಗೆ ಕ್ರೈಸ್ತ ಸಂಘಟನೆಗಳು ಮತ್ತು ಜಾತ್ಯತೀತ ಸಂಸ್ಥೆಗಳು ಮಾತನಾಡುತ್ತವೆಯೇ ?
ಹಿಂದೂ ಸಂತರ ವಿರುದ್ಧ ಯಾರಾದರೂ ಆರೋಪಗಳನ್ನು ಮಾಡಿದರೂ, ಹಿಂದೂ ಸಂತರನ್ನು ದೂಷಿಸುವ ಜನಪ್ರಿಯ ಮಾಧ್ಯಮಗಳು ಈಗ ಮೌನವಾಗಿರುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !
ಕನ್ಯಾಕುಮಾರಿ (ತಮಿಳುನಾಡು) – ಇಲ್ಲಿಯ ಪಾದ್ರಿ ಬಿನಿಲ್ ತನ್ನ ನಿಶ್ಚಿತ ವಧುವಿಗೆ ಲೈಂಗಿಕ ಕಿರುಕುಳ ಮತ್ತು ನಂತರ ಅವಳನ್ನು ಮದುವೆಯಾಗಲು ನಿರಾಕರಿಸಿದ ಘಟನೆ ನಡೆದಿದೆ. ಈ ಪಾದ್ರಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಯುವತಿಗಾಗಿ ಪ್ರಾರ್ಥಿಸುವ ನೆಪದಲ್ಲಿ, ಪಾದ್ರಿ ಅವಳನ್ನು ತನ್ನ ಮನೆಗೆ ಕರೆದು ಅವಳೊಂದಿಗೆ ಲೈಂಗಿಕ ಸಂಪರ್ಕ ಪ್ರಸ್ತಾಪಿಸಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.
Pastor sexually exploits and dumps fiancée https://t.co/mONTSO3bXu
— HinduPost (@hindupost) December 1, 2020
೧. ಸಂತ್ರಸ್ಥೆಯ ಪೋಷಕರು ಆಕೆಗೆ ಸೂಕ್ತವಾದ ವರನನ್ನು ಹುಡುಕುತ್ತಿದ್ದರು. ಸಹಜವಾಗಿ, ಅವರು ಪಾದ್ರಿ ಬಿನಿಲ್ ನನ್ನು ಭೇಟಿಯಾದರು ಮತ್ತು ಅವರ ಮಗಳನ್ನು ಅವನೊಂದಿಗೆ ಮದುವೆ ಮಾಡಿಸಲು ನಿರ್ಧರಿಸಿದರು. ಎಲ್ಲವನ್ನೂ ಔಪಚಾರಿಕವಾಗಿ ನಿರ್ಧರಿಸಿದ ನಂತರ, ಪಾದ್ರಿ ಯುವತಿಗೆ ವಿವಾಹದ ಭರವಸೆಯನ್ನು ನೀಡಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ರೀತಿ ಸುಮಾರು ೨ ತಿಂಗಳುಗಳ ಕಾಲ ನಡೆದಿದೆ. ಪಾದ್ರಿ ಆಕೆಯಿಂದ ಹಣ ಮತ್ತು ಆಭರಣಗಳನ್ನು ತೆಗೆದುಕೊಂಡಿದ್ದಾನೆ ಎಂದು ಅವಳು ಆರೋಪಿಸಿದ್ದಾಳೆ.
೨. ಪಾದ್ರಿಯು ಇದೇ ರೀತಿಯಲ್ಲಿ ಹಲವಾರು ಮಹಿಳೆಯರಿಗೆ ಮೋಸ ಮಾಡಿ ಅವರಿಂದ ಹಣವನ್ನು ತೆಗೆದುಕೊಂಡಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

ಇಂದಿನ ಕಾಲದಲ್ಲಿ ವೈಕುಂಠಗಮನ ಎಂದೆಲ್ಲಾ ಹೇಳುವುದನ್ನು ನಾನು ಒಪ್ಪುವುದಿಲ್ಲ, ಇವು ನಿರ್ದಿಷ್ಟ ವರ್ಗವೊಂದು ಹೇರಿದ ಸಂಗತಿಗಳು! : Sharad Pawar on Sant Tukaram
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!