ಬಿಜೆಪಿಯ ರಾಜ್ಯದಲ್ಲಿ ಹಿಂದುತ್ವನಿಷ್ಠ ಸಂಘಟನೆಗಳ ಮೇಲೆ ದಾಳಿಯಾಗುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !

ಶಿವಮೊಗ್ಗ – ಇಲ್ಲಿಯ ಬಜರಂಗ ದಳದ ಸಕ್ರಿಯ ಕಾರ್ಯಕರ್ತ ಶ್ರೀ. ನಾಗೇಶ ಇವರ ಮೇಲೆ ದೀಪಕ ಪೆಟ್ರೋಲ್ಪಂಪ್ನ ಪಕ್ಕದಲ್ಲಿರುವ ಉರ್ದೂ ಶಾಲೆಯ ಹತ್ತಿರ ೧೦ ರಿಂದ ೧೫ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.
#BajrangDal worker attacked in #Shivamogga; tense situation in townhttps://t.co/vc5AzM6mjM
— Udayavani (@udayavani_web) December 3, 2020
ಇದರಲ್ಲಿ ಶ್ರೀ. ನಾಗೇಶ ಇವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಲ್ಲೆಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಶ್ರೀ. ನಾಗೇಶ ಇವರು ಗೋರಕ್ಷಣೆ, ಮತಾಂತರ ತಡೆಗಟ್ಟುವುದು ಇತ್ಯಾದಿಗಳಲ್ಲಿ ಮಂಚೂಣಿಯಲ್ಲಿದ್ದಾರೆ.
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಐ.ಎಸ್.ಐ.ಗೆ ಸಂಬಂಧಿಸಿದ ಭಯೋತ್ಪಾದಕ ಗುಂಪಿನ ಇನ್ನೂ 5 ಜನರನ್ನು ಬಂಧನ : ISI Terrorist Arrested
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!