ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ
![](https://sanatanprabhat.org/kannada/wp-content/uploads/sites/5/2020/06/ppdrjanmotsav320.jpg)
‘ಧರ್ಮವು ತ್ಯಾಗವನ್ನು ಕಲಿಸಿದರೆ, ರಾಜಕಾರಣವು ಸ್ವಾರ್ಥವನ್ನು ಕಲಿಸುತ್ತದೆ; ಆದ್ದರಿಂದ ಮೀಸಲಾತಿ ಇತ್ಯಾದಿಗಳು ಹೆಚ್ಚುತ್ತಿವೆ. ಇದಕ್ಕೆ ಏಕೈಕ ಪರಿಹಾರವೆಂದರೆ ಎಲ್ಲರಿಗೂ ಸರ್ವಸ್ವದ ತ್ಯಾಗ ಮಾಡಲು ಕಲಿಸುವ ಸಾಧನೆಯನ್ನು ಕಲಿಸುವುದು ! – ಪರಾತ್ಪರ ಗುರು ಡಾ. ಆಠವಲೆ