ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

‘ಧರ್ಮವು ತ್ಯಾಗವನ್ನು ಕಲಿಸಿದರೆ, ರಾಜಕಾರಣವು ಸ್ವಾರ್ಥವನ್ನು ಕಲಿಸುತ್ತದೆ; ಆದ್ದರಿಂದ ಮೀಸಲಾತಿ ಇತ್ಯಾದಿಗಳು ಹೆಚ್ಚುತ್ತಿವೆ. ಇದಕ್ಕೆ ಏಕೈಕ ಪರಿಹಾರವೆಂದರೆ ಎಲ್ಲರಿಗೂ ಸರ್ವಸ್ವದ ತ್ಯಾಗ ಮಾಡಲು ಕಲಿಸುವ ಸಾಧನೆಯನ್ನು ಕಲಿಸುವುದು ! – ಪರಾತ್ಪರ ಗುರು ಡಾ. ಆಠವಲೆ
ಪೋಷಕರಿಬ್ಬರೂ ಭಾರತೀಯ ಆಡಳಿತ ಸೇವೆ (ಐ.ಎ.ಎಸ್.) ಅಧಿಕಾರಿಗಳಾಗಿದ್ದಾಗ ಅವರ ಮಕ್ಕಳಿಗೆ ಮೀಸಲಾತಿ ಏಕೆ?
ಶೇ. ೧೭ ರಷ್ಟು ಓಬಿಸಿ ಮೀಸಲಾತಿಯನ್ನು ಶೇ. ೭ ಕ್ಕೆ ಇಳಿಸಿದ ಸರಕಾರ! :Bengal OBC Reservation
ಮಹಿಳಾ ಮೀಸಲಾತಿ ತಿದ್ದುಪಡಿ ಕರಡಿಗೆ ಕೇಂದ್ರದ ಸಮ್ಮತಿ
ಓಬಿಸಿ ‘ಕ್ರಿಮಿ ಲೇಯರ್’ – ಪಾಲಕರ ಆದಾಯವೊಂದೇ ಮಾನದಂಡವಲ್ಲ! – OBC Reservation Case – Supreme Court
ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ, ಇದು ದೇವರ ಕೃಪೆ ! – ಕೇಂದ್ರ ಸಚಿವ ನಿತಿನ್ ಗಡ್ಕರಿ
ಕುಣಬಿ-ಮರಾಠಾ ಪ್ರಮಾಣಪತ್ರಗಳ ಖಚಿತತೆಗಾಗಿ ಮರಾಠವಾಡದಲ್ಲಿ ಮೋಡಿ ಲಿಪಿ ಬಲ್ಲವರ ಕಡೆಗೆ ಜನಸಂದಣಿ!