ಭೂಮಿಪೂಜೆಗಾಗಿ ಅನುಮತಿ
ನವ ದೆಹಲಿ – ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ ೧೦ ರಂದು ಉದ್ಘಾಟಿಸಲಿರುವ ಹೊಸ ಸಂಸತ್ ಭವನದ ನಿರ್ಮಾಣವನ್ನು ಸರ್ವೋಚ್ಚ ನ್ಯಾಯಾಲಯವು ಮುಂದೂಡಿದೆ; ಆದರೆ ಭೂಮಿ ಪೂಜೆ ಮಾಡಲು ಯಾವುದೇ ತೊಂದರೆ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ಯೋಜನೆಯನ್ನು ‘ಸೆಂಟ್ರಲ್ ವಿಸ್ತಾ’ ಎಂದು ಕರೆಯಲಾಗುತ್ತದೆ. ಸಂಸತ್ತಿನ ಪುನರ್ನಿರ್ಮಾಣದ ವಿಷಯವು ಬಾಕಿ ಇರುವಾಗ ಈ ಯೋಜನೆಗಾಗಿ ಭೂಮಿಪೂಜೆಯ ಸಮಾರಂಭವನ್ನು ನಡೆಸುವ ಕೇಂದ್ರದ ತರಾತುರಿಯ ನಿರ್ಧಾರಕ್ಕೆ ಸರ್ವೋಚ್ಚ ನ್ಯಾಯಾಲಯವು ಅಸಮಾಧಾನ ವ್ಯಕ್ತಪಡಿಸಿತು.

‘ಹಿಂದೂಗಳನ್ನು ವಿಭಜಿಸಲು ಬೇರೆ ದಾರಿ ಹುಡುಕಬೇಕಾಗಿದೆಯೆಂತೆ!’ – Maulana Sajjad Nomani
Telegram App Ban : ‘ಟೆಲಿಗ್ರಾಂ’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧ ಮುಂದುವರಿಕೆ! – ದೆಹಲಿ ಹೈಕೋರ್ಟ್
ದೇವಸ್ಥಾನ ಇನಾಮು ಭೂಮಿಗಳ ಕುರಿತಾದ ಕರಡು ಸಿದ್ಧಪಡಿಸುವ ಸಮಿತಿಯಲ್ಲಿ ದೇವಸ್ಥಾನಗಳ ಪ್ರತಿನಿಧಿಗಳ ಸೇರ್ಪಡೆ!
ರಾಜಕೀಯ ಪಕ್ಷಾಂತರದ ಘಟನೆಗಳಲ್ಲಿ ಮಧ್ಯಪ್ರವೇಶಿಸಲು ಕೋರಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ.
ಚಲನಚಿತ್ರ ನಿರ್ಮಾಪಕ ಇಮ್ತಿಯಾಜ್ ಅಲಿ ಅವರಿಗೆ ‘ರಾಧಾ-ಕೃಷ್ಣ’ ಕುರಿತು ಸಿನಿಮಾ ಮಾಡುವ ಆಸೆ!
ಶ್ರೀರಾಮ ಮಂದಿರದ ದಾನವನ್ನು ಕಳ್ಳತನ ಮಾಡುವವರ 7 ತಲೆಮಾರುಗಳಿಗೆ ಶಾಪ ತಟ್ಟಲಿದೆ! : Ram Mandir Donation Theft