‘ಆದಿಪುರುಷ’ ಚಲನಚಿತ್ರದ ರಾವಣನ ಪಾತ್ರದ ಬಗ್ಗೆ ನೀಡಿದ ಆಕ್ಷೆಪಾರ್ಹ ಹೇಳಿಕೆ
ನವ ದೆಹಲಿ – ನಟ ಸೈಫ್ ಅಲಿ ಖಾನ್ ‘ಆದಿಪುರುಷ’ ಚಲನಚಿತ್ರದ ರಾವಣನ ಪಾತ್ರದ ಬಗ್ಗೆ ನೀಡಿದ ಅಕ್ಷೆಪಾರ್ಹ ಹೇಳಿಕೆಯ ವಿರುದ್ಧ ಇಲ್ಲಿ ದೂರು ದಾಖಲಿಸಲಾಗಿದೆ. ವಿಶ್ವ ಹಿಂದೂ ಮಹಾಸಂಘದ ದೆಹಲಿ ಪ್ರದೇಶಾಧ್ಯಕ್ಷರಾದ ರಾಜೇಶ ತೋಮರ ಇವರು ನೀಡಿದ ದೂರಿನ ಮೇರೆಗೆ ಅಪರಾದ ದಾಖಲಾಗಿದೆ. ಈ ಬಗ್ಗೆ ಸೈಫ್ ಅಲಿ ಖಾನ್ ಕ್ಷಮೆಯಾಚಿಸಿದ್ದಾರೆ.
(ಸೌಜನ್ಯ : Zee Hindustan)
ರಾಜೇಶ ತೋಮರ ಇವರು ತಮ್ಮ ದೂರಿನಲ್ಲಿ, ಸೈಫ್ ಅಲಿ ಖಾನ್ ಉದ್ದೇಶಪೂರ್ವಕವಾಗಿ ಕೋಟಿಗಟ್ಟಲೆ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡಲು ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿಯು ಭಂಗವಾಗುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಐ.ಎಸ್.ಐ.ಗೆ ಸಂಬಂಧಿಸಿದ ಭಯೋತ್ಪಾದಕ ಗುಂಪಿನ ಇನ್ನೂ 5 ಜನರನ್ನು ಬಂಧನ : ISI Terrorist Arrested
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!