
ಕಳೆದ ೨೦ ವಷಗಳಲ್ಲಿ ದೇಶದಲ್ಲಿ ಏಳೂ ದಿನಗಳು ಮತ್ತು ೨೪ ಗಂಟೆಗಳು ನಡೆಯುವ ೩೭೫ ‘ನ್ಯೂಸ್ ಚ್ಯಾನೆಲ್ಸ್ ಪ್ರಾರಂಭವಾಗಿವೆ. ಇದು ಯಾವಾಗಲೂ ಹಸಿದಿರುವ ಒಂದು ಪ್ರಾಣಿಯಾಗಿದೆ. ಅದಕ್ಕೆ ತಿನ್ನಲು ಏನು ಕೊಡಬೇಕು ? ಎಂಬುದೇ ಒಂದು ಪ್ರಶ್ನೆಯಾಗಿದೆ. ಹಾಗೆ ನೋಡಿದರೆ, ಇವುಗಳ ಸಂಖ್ಯೆಯು ಹೆಚ್ಚಾಗಿದೆ; ಆದರೆ ದುರ್ದೈವದಿಂದ ಗುಣಮಟ್ಟವು ಮಾತ್ರ ಕಡಿಮೆಯಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಸದ್ಯ ಮಾಧ್ಯಮಗಳ ಮೇಲೆ ಜನರ ವಿಶ್ವಾಸವೇ ಇಲ್ಲದಂತಾಗಿದೆ. ಜನರು ನಮ್ಮ ಕಡೆಗೆ ನೋಡಲು ಭಯಪಡುತ್ತಾರೆ. ನಮಗೆ ಯಾವುದೇ ರೀತಿಯ ಗೌರವಾದರ ನೀಡುವುದಿಲ್ಲ. ಇಂದಿನ ಮಾಧ್ಯಮಗಳು ಕೇವಲ ಮನೋರಂಜನೆ ಮತ್ತು ನಾಟಕೀಯ ಅಥವಾ ಉತ್ತೇಜಕ ಸಾಮಗ್ರಿಗಳನ್ನು ಜನರೆದುರು ಪ್ರಸ್ತುತ ಪಡಿಸುವ ಒಂದು ಸಾಧನವಾಗಿ ಉಳಿದಿದೆ. – ಓರ್ವ ಹಿರಿಯ ಪತ್ರಕರ್ತ (ಆಧಾರ : ಲೋಕ ಕಲ್ಯಾಣ ಸೇತು, ಜನವರಿ ೨೦೧೩)
ಎರಡೂವರೆ ಸ್ತರದಲ್ಲಿನ ಯುದ್ಧ ಮತ್ತು ಭಾರತದ ಸಿದ್ಧತೆ !
ಭಾರತೀಯ ಚಲನಚಿತ್ರ ಮತ್ತು ಅದರ ಪ್ರಭಾವದ ಜವಾಬ್ದಾರಿ !
ಸಾಮಾಜಿಕ ಚೇತನದಲ್ಲಾಗುತ್ತಿರುವ ಪರಿವರ್ತನೆ ಮತ್ತು ಅದರಿಂದ ಉದ್ಭವಿಸಲಿರುವ ಮುಂಬರುವ ಆಪತ್ಕಾಲದ ಬಗ್ಗೆ ಜ್ಯೋತಿಷ್ಯಶಾಸ್ತ್ರದ ವಿಶ್ಲೇಷಣೆ
ಅಡುಗೆಮನೆ
ಹಣವೇ ಸರ್ವಸ್ವವಾಗಿದೆಯೇ ?
ಭಾಜಪಗೂ ತಿಳಿದಿರಲಿಲ್ಲ, ಹಾಗೆ ನಡೆಯಿತು ಬಂಗಾಳಿ ಹಿಂದೂಗಳ ‘ಸಂಘಟಿತ’ ಮತದಾನ !