ಕಳೆದ ೨೦ ವಷಗಳಲ್ಲಿ ದೇಶದಲ್ಲಿ ಏಳೂ ದಿನಗಳು ಮತ್ತು ೨೪ ಗಂಟೆಗಳು ನಡೆಯುವ ೩೭೫ ‘ನ್ಯೂಸ್ ಚ್ಯಾನೆಲ್ಸ್ ಪ್ರಾರಂಭವಾಗಿವೆ. ಇದು ಯಾವಾಗಲೂ ಹಸಿದಿರುವ ಒಂದು ಪ್ರಾಣಿಯಾಗಿದೆ. ಅದಕ್ಕೆ ತಿನ್ನಲು ಏನು ಕೊಡಬೇಕು ? ಎಂಬುದೇ ಒಂದು ಪ್ರಶ್ನೆಯಾಗಿದೆ. ಹಾಗೆ ನೋಡಿದರೆ, ಇವುಗಳ ಸಂಖ್ಯೆಯು ಹೆಚ್ಚಾಗಿದೆ; ಆದರೆ ದುರ್ದೈವದಿಂದ ಗುಣಮಟ್ಟವು ಮಾತ್ರ ಕಡಿಮೆಯಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಸದ್ಯ ಮಾಧ್ಯಮಗಳ ಮೇಲೆ ಜನರ ವಿಶ್ವಾಸವೇ ಇಲ್ಲದಂತಾಗಿದೆ. ಜನರು ನಮ್ಮ ಕಡೆಗೆ ನೋಡಲು ಭಯಪಡುತ್ತಾರೆ. ನಮಗೆ ಯಾವುದೇ ರೀತಿಯ ಗೌರವಾದರ ನೀಡುವುದಿಲ್ಲ. ಇಂದಿನ ಮಾಧ್ಯಮಗಳು ಕೇವಲ ಮನೋರಂಜನೆ ಮತ್ತು ನಾಟಕೀಯ ಅಥವಾ ಉತ್ತೇಜಕ ಸಾಮಗ್ರಿಗಳನ್ನು ಜನರೆದುರು ಪ್ರಸ್ತುತ ಪಡಿಸುವ ಒಂದು ಸಾಧನವಾಗಿ ಉಳಿದಿದೆ. – ಓರ್ವ ಹಿರಿಯ ಪತ್ರಕರ್ತ (ಆಧಾರ : ಲೋಕ ಕಲ್ಯಾಣ ಸೇತು, ಜನವರಿ ೨೦೧೩)
ಮಾಧ್ಯಮಗಳ ಮೇಲೆ ಜನರ ವಿಶ್ವಾಸವೇ ಇಲ್ಲವಾಗಿದೆ !
ಸಂಬಂಧಿತ ಲೇಖನಗಳು
- ‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ಕ್ಕಾಗಿ ಧನಸ್ವರೂಪದಲ್ಲಿ ಅರ್ಪಣೆ ಮಾಡಿ ಹಿಂದೂ ರಾಷ್ಟ್ರದ ಕಾರ್ಯದಲ್ಲಿ ಪಾಲ್ಗೊಳ್ಳಿರಿ !
- ಸನಾತನದ ಗ್ರಂಥ ಮಾಲಿಕೆ : ಆರೋಗ್ಯವಂತ ಮತ್ತು ಶತಾಯುಷಿಯಾಗಲು ‘ಆಯುರ್ವೇದ’
- ದೇಶದಲ್ಲಿ ಭಗವಾನ್ ಶಿವ, ಶ್ರೀ ಹನುಮಂತ ಮತ್ತು ಶ್ರೀ ಗಣೇಶನ ಮೇಲೆ ಹಿಂದೂಗಳಿಗಿದೆ ಅಪಾರ ಶ್ರದ್ಧೆ ! – ‘ಪ್ಯೂ ರಿಸರ್ಚ್ ಸೆಂಟರ್’ನ ಸಮೀಕ್ಷೆ
- ಬಹುಗುಣಿ, ಉತ್ತಮ ಶಿಷ್ಯ ಮತ್ತು ಪರಮೋಚ್ಚ ಭಕ್ತ : ಪವನಪುತ್ರ ಹನುಮಂತ !
- ಹಿಂದೂಗಳ ಮತ್ತು ಭಾರತದ ದೃಷ್ಟಿಯಿಂದ ಶ್ರೀರಾಮನ ಅಸಾಧಾರಣ ಮಹತ್ವ !
- ಬನ್ನಿ, ನಾವೆಲ್ಲರೂ ರಾಮರಾಜ್ಯದೆಡೆಗೆ ಸಾಗೋಣ !