೬ ತಿಂಗಳೊಳಗೆ ತನಿಖೆ ನಡೆಸುವಂತೆ ಮದ್ರಾಸ್ ಉಚ್ಚನ್ಯಾಯಾಲಯದ ಆದೇಶ
ದೇಶದ ಪ್ರಮುಖ ಭದ್ರತಾ ಸಂಸ್ಥೆಗಳಲ್ಲಿ ಒಂದು ಸೂಕ್ಷ್ಮ ಪ್ರಕರಣದಲ್ಲಿ ಇಂತಹ ಪಿತೂರಿ ನಡೆಯುತ್ತಿದ್ದರೆ, ಒಟ್ಟಾರೆ ಅವರ ಕೆಲಸ ಹೇಗೆ ನಡೆಯುತ್ತದೆ ಎಂಬುದರ ಬಗ್ಗೆ ಯೋಚಿಸದಿರುವುದು ಉತ್ತಮ ! ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದು ಅಗತ್ಯ !
ಚೆನ್ನೈ (ತಮಿಳುನಾಡು) – ಇಲ್ಲಿಯ ಒಂದು ದಾಳಿಯಲ್ಲಿ ಸಿಬಿಐ ವಶಪಡಿಸಿಕೊಂಡ ೧೦೩ ಕೆಜಿ ಚಿನ್ನ ನಾಪತ್ತೆಯಾಗಿದೆ. ಸಿಬಿಐ ವಶದಲ್ಲಿದ್ದಾಗ ೪೫ ಕೋಟಿ ರೂಪಾಯಿಗಳ ಚಿನ್ನ ಕಣ್ಮರೆಯಾದ ಬಗ್ಗೆ ತನಿಖೆ ನಡೆಸುವಂತೆ ಮದ್ರಾಸ್ ಉಚ್ಚನ್ಯಾಯಾಲಯವು ತಮಿಳುನಾಡು ಸಿಬಿ-ಸಿಐಡಿಗೆ ಆದೇಶ ನೀಡಿದೆ. ‘ಈ ಎಲ್ಲಾ ಪ್ರಕರಣಗಳು ತನಿಖಾ ಸಂಸ್ಥೆಗಳ ಚಿತ್ರಣವನ್ನು ಕಳಂಕಿಸುತ್ತಿವೆ. ಆದ್ದರಿಂದ ಇದನ್ನು ೬ ತಿಂಗಳೊಳಗೆ ತನಿಖೆ ಮಾಡಬೇಕು’ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.
103 kg gold worth Rs 45,00,00,000 (45 crore) has gone "missing" from the "safe" custody of CBI #Gold #CBI | @TanseemHaider https://t.co/mMMlve1VXM
— IndiaToday (@IndiaToday) December 12, 2020
೨೦೧೨ ರಲ್ಲಿ ಚೆನ್ನೈನ ಸುರಾನಾ ಕಾರ್ಪೊರೇಶನ್ ಲಿಮಿಟೆಡ್ ಕಚೇರಿಯಿಂದ ೪೦೦.೫ ಕೆಜಿ ಚಿನ್ನದ ಇಟ್ಟಿಗೆ ಮತ್ತು ಆಭರಣ ರೂಪದಲ್ಲಿ ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಚಿನ್ನವನ್ನು ಸಿಬಿಐನ ‘ಸೇಫ್ ಕಸ್ಟಡಿಯಲ್ಲಿ’ ಇಡಲಾಗಿತ್ತು. ಈಗ ೧೦೩ ಕೆಜಿ ಚಿನ್ನ ಕಾಣೆಯಾಗಿದೆ.

ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಐ.ಎಸ್.ಐ.ಗೆ ಸಂಬಂಧಿಸಿದ ಭಯೋತ್ಪಾದಕ ಗುಂಪಿನ ಇನ್ನೂ 5 ಜನರನ್ನು ಬಂಧನ : ISI Terrorist Arrested
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!