ಇಂತಹ ಅಪರಾಧದ ಪ್ರಕರಣದಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ಸಿಗುವುದಿಲ; ಹಾಗಾಗಿ ಇಂತಹ ಅಪರಾಧಗಳು ಕೊನೆಗೊಳ್ಳುತ್ತಿಲ್ಲ. ಸರಕಾರವು ಅಪರಾಧಿಗಳಿಗೆ ಶಿಕ್ಷೆ ವಿಧಿಸಲು ಪ್ರಯತ್ನಿಸಬೇಕು, ಇದರಿಂದ ಇತರರಲ್ಲಿಯೂ ಭಯ ಮೂಡುತ್ತದೆ !
ವೈಶಾಲೆ (ಬಿಹಾರ) – ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ಧವಾಗಿರುವ ಕಿರಣ ಯಾದವ ಎಂಬ ಮಹಿಳೆಯನ್ನು ಹಿಂದೂ ದೇವತೆಗಳನ್ನು ಅವಮಾನಿಸಿದ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. (ಮುಸಲ್ಮಾನ ಅಥವಾ ಕ್ರೈಸ್ತರು ಎಂದಿಗೂ ತಮ್ಮ ಧರ್ಮವನ್ನು ಅವಮಾನಿಸುವುದಿಲ್ಲ; ಆದರೆ ತಮ್ಮನ್ನು ಪ್ರಗತಿ(ಅಧೋಗತಿ)ಪರು ಹಾಗೂ ಜಾತ್ಯತವಾದಿಗಳೆಂದು ತಿಳಿದುಕೊಂಡಿರುವ ಹಾಗೂ ಅದನ್ನು ಜಗತ್ತಿಗೆ ತೋರಿಸಲು ಜನ್ಮ ಹಿಂದೂಗಳು ತಮ್ಮ ದೇವತೆಗಳನ್ನೇ ಅವಮಾನಿಸುತ್ತಾರೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! – ಸಂಪಾದಕ)
(ಸೌಜನ್ಯ : Bihar Tak)
ಡಿಸೆಂಬರ ೨ ರಂದು ಒಂದು ವಿಡಿಯೋ ಪ್ರಸಾರವಾಗಿತ್ತು. ಅದರಲ್ಲಿ ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಶಬ್ದಗಳನ್ನು ಬಳಸಲಾಗಿತ್ತು. ಈ ವಿಡಿಯೋದಿಂದ ಕಿರಣ ಯಾದರ ವಿರುದ್ಧ ಅಪರಾಧವನ್ನು ದಾಖಲಿಸಲಾಗಿತ್ತು. ಅದರಂತೆ ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!