ಇಂತಹ ಅರ್ಜಿಗಳನ್ನು ಏಕೆ ಸಲ್ಲಿಸಬೇಕಾಗುತ್ತದೆ ? ಕಾಂಗ್ರೆಸ್ ಸಂಸ್ಕೃತವನ್ನು ಮೃತವೆಂದು ನಿರ್ಧರಿಸಿದೆ, ಈ ಭಾಷೆಯನ್ನು ಈಗಿನ ಸರಕಾರವು ಪುನರುಜ್ಜೀವನಗೊಳಿಸಿ ಅದಕ್ಕೆ ತನ್ನ ಗತವೈಭವವನ್ನು ಮರಳಿ ದೊರಕಿಸಿಕೊಡಬೇಕೆಂದು ಸಂಸ್ಕೃತಪ್ರೇಮಿಗಳ ಅಪೇಕ್ಷೆಯಾಗಿದೆ !
ನವ ದೆಹಲಿ – ಸಂಸ್ಕೃತ ಭಾಷೆಯನ್ನು ರಾಷ್ಟ್ರೀಯ ಭಾಷೆ ಹಾಗೂ ಹಿಂದಿಯನ್ನು ಅದರ ಅಧಿಕೃತ ಭಾಷೆ ಎಂದು ಘೋಷಿಸುವಂತೆ ಆಗ್ರಹಿಸುವ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ. ಗುಜರಾತನ ಮಾಜಿ ಹೆಚ್ಚುವರಿ ಕಾರ್ಯದರ್ಶಿ ಕೆ.ಜಿ. ವಂಜಾರಾ ಇವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಸಧ್ಯ ಅವರು ಗುಜರಾತನ ಉಚ್ಚ ನ್ಯಾಯಾಲಯದ ವಕಾಲತ್ತನ್ನು ಮಾಡುತ್ತಿದ್ದಾರೆ. ಭಾರತದಲ್ಲಿ ಪ್ರಸ್ತುತ ೨೨ ಭಾಷೆಗಳಿವೆ; ಆದರೆ ಯಾವುದೇ ಭಾಷೆಗೆ ರಾಷ್ಟ್ರೀಯ ಸ್ಥಾನಮಾನವನ್ನು ನೀಡಿಲ್ಲ.
ಈ ಅರ್ಜಿಯಲ್ಲಿ, ಭಾರತವು ಇಸ್ರೈಲ್ನಿಂದ ಕಲಿಯಬೇಕಿದೆ. ಅದು ೧೯೪೮ ರಲ್ಲಿ ಹಿಬ್ರೂ(ಇಬ್ರಾನಿ) ಭಾಷೆಯನ್ನು ಆಂಗ್ಲ ಭಾಷೆಯ ಸಹಿತ ಅಧಿಕೃತ ರಾಷ್ಟ್ರೀಯ ಭಾಷೆಯನ್ನು ಘೋಷಿಸಿತು. ಹಿಬ್ರೂ ಭಾಷೆಯನ್ನು ಕಳೆದ ಜ್ಯೂಜನರ ೨ ಸಾವಿರ ವರ್ಷಗಳ ಹಳೆಯ ಮೃತ ಭಾಷೆಯೆಂದು ಪರಿಗಣಿಸಲಾಗಿತ್ತು. ಸಂಸ್ಕೃತವನ್ನು ರಾಷ್ಟ್ರೀಯ ಭಾಷೆಯೆಂದು ಘೋಷಿಸಿದರೆ ಅದಕ್ಕೆ ಯಾವುದೇ ಧರ್ಮ ಅಥವಾ ಜಾತಿಯಿಂದ ವಿರೋಧವಾಗುವುದಿಲ್ಲ. ಸಂಸ್ಕೃತದಿಂದ ಮಕ್ಕಳಲ್ಲಿ ಬೌದ್ಧಿಕ ವಿಕಾಸವಾಗುತ್ತದೆ ಎಂದು ಹೇಳಿದರು.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!