
ಶ್ರೀಮದ್ಭಾಗವತದ ಹನ್ನೊಂದನೆಯ ಸ್ಕಂದದಲ್ಲಿಯದು ಮತ್ತು ಅವಧೂತರ ಸಂವಾದವಿದೆ. ಇದರಲ್ಲಿ ಅವಧೂತರು ‘ತಾವು ಯಾವ ಗುರುಗಳನ್ನು ಮಾಡಿಕೊಂಡರು ಮತ್ತು ಅವರಿಂದ ಏನು ಕಲಿತರು, ಎನ್ನುವುದನ್ನು ಹೇಳಿದ್ದಾರೆ. ಅವಧೂತ ಹೇಳುತ್ತಾನೆ, ಜಗತ್ತಿನಲ್ಲಿರುವ ಪ್ರತಿಯೊಂದು ವಿಷಯವೂ ಗುರುವಾಗಿದೆ; ಏಕೆಂದರೆ ಪ್ರತಿಯೊಂದು ವಿಷಯದಿಂದಲೂ ಏನಾದರೊಂದು ಕಲಿಯಲು ಸಿಗುತ್ತದೆ. ಕೆಟ್ಟ ವಿಷಯಗಳಿಂದ ಯಾವ ದುರ್ಗುಣಗಳನ್ನು ಬಿಡಬೇಕು ಮತ್ತು ಒಳ್ಳೆಯ ವಿಷಯಗಳಿಂದ ಯಾವ ಸದ್ಗುಣಗಳನ್ನು ತೆಗೆದುಕೊಳ್ಳಬೇಕು ಎಂಬುದು ಕಲಿಯಲು ಸಿಗುತ್ತದೆ. ಉದಾಹರಣೆಗಾಗಿ ನಾನು ಮುಂದೆ ಕೊಟ್ಟಿರುವ ಇಪ್ಪತ್ನಾಲ್ಕು ಗುರುಗಳಿಂದ ಸ್ವಲ್ಪ-ಸ್ವಲ್ಪ ಜ್ಞಾನವನ್ನು ಪಡೆದು ಅವುಗಳಿಂದ ಸಮುದ್ರವನ್ನು ಮಾಡಿದೆ ಮತ್ತು ಅದರಲ್ಲಿ ಸ್ನಾನ ಮಾಡಿ ಎಲ್ಲ ಪಾಪಗಳ ಪರಿಮಾರ್ಜನೆಯನ್ನು ಮಾಡಿಕೊಂಡೆ.
ದತ್ತಾತ್ರೇಯರ ಇತರ ತೀರ್ಥಕ್ಷೇತ್ರಗಳು
ಶ್ರೀ ದತ್ತಜಯಂತಿ (ಡಿಸೆಂಬರ್ ೧೪)
ಭಗವಾನ ದತ್ತಾತ್ರೇಯರು ಶಾಶ್ವತವಾಗಿ ನೆಲೆಸಿದ ಹಾಗೂ ೧೨ ಸಾವಿರ ವರ್ಷಗಳ ತಪಶ್ಚರ್ಯದಿಂದ ಸಿದ್ಧಪಡಿಸಿದ ‘ಗಿರ್ನಾರ್ ಪರ್ವತ’ಕ್ಕೆ ಪ್ರದಕ್ಷಿಣೆ ಹಾಕಿದ ಪುಣೆಯ ಶ್ರೀ. ಮಯುರೇಶ ಅನಗರಕರ್ !
ದತ್ತಾತ್ರೇಯ ಅವತಾರ
ಏಕಮುಖಿ ಮತ್ತು ತ್ರಿಮುಖಿ ದತ್ತಾತ್ರೇಯರ ಮೂರ್ತಿಗಳು !