
ಕೊರೋನಾದ ಸಂಕಟದ ಹಿನ್ನಲೆಯಲ್ಲಿ ದೇಶದಾದ್ಯಂತ ಘೋಷಿಸಲಾದ ‘ಜನತಾ ಕರ್ಫ್ಯೂ ಹಾಗೂ ಸಂಚಾರ ನಿಷೇಧದಿಂದಾಗಿ ಮುದ್ರಣ ಹಾಗೂ ವಿತರಣೆಗಾಗಿ ಬರುತ್ತಿದ್ದ ಅಡಚಣೆಗಳನ್ನು ಗಮನದಲ್ಲಿಟ್ಟು ಮಾರ್ಚ್ ತಿಂಗಳಿಂದ ವಾಚಕರ ತನಕ ಸಾಪ್ತಾಹಿಕ ಸನಾತನ ಪ್ರಭಾತದ ಮುದ್ರಿತ ಸಂಚಿಕೆಯನ್ನು ತಲುಪಿಸಲು ಆಗಲಿಲ್ಲ. ಈ ಅವಧಿಯಲ್ಲಿ ವಾಚಕರಿಗಾದ ತೊಂದರೆ ಬಗ್ಗೆ ವಿಷಾದಿಸುತ್ತೇವೆ. ನಂತರ ಸರಕಾರವು ದಿನಪತ್ರಿಕೆಯ ಮುದ್ರಣಕ್ಕಾಗಿ ಕೆಲವು ಹೆಜ್ಜೆಗಳನ್ನು ಇಟ್ಟಿದ್ದರಿಂದ ನಮಗೆ ಪುನಃ ಸಾಪ್ತಾಹಿಕವನ್ನು ಮುದ್ರಿಸಲು ಸಾಧ್ಯವಾಗುತ್ತಿದೆ. ಹಾಗಾಗಿ ಈ ವಾರದಿಂದ ಸಾಪ್ತಾಹಿಕವನ್ನು ಪುನಃ ವಾಚಕರ ತನಕ ತಲುಪಿಸಲಾಗುತ್ತಿದೆ. ಸದ್ಯದ ಸ್ಥಿತಿಯಲ್ಲಿ ಎಲ್ಲ ವಾಚಕರ ತನಕ ಸಾಪ್ತಾಹಿಕ ತಲುಪಿಸುವುದು ಸಾಧ್ಯವಾಗುತ್ತದೆ ಹಾಗಿಲ್ಲ. ಹಾಗಾಗಿ ಅವರು ‘ಆನ್ಲೈನ್ ಸಾಪ್ತಾಹಿಕ ‘ಸನಾತನ ಪ್ರಭಾತದ ಲಾಭ ಪಡೆದು ಸಹಕರಿಸ ಬೇಕೆಂದು ವಿನಂತಿ ! – ಸಂಪಾದಕರು
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!