ಭಾರತೀಯ ಪ್ರಯಾಣಿಕರ ಬಗ್ಗೆ ಚೀನಾದ ನಿರ್ಧಾರಕ್ಕೆ ಭಾರತದ ತಕ್ಕ ಪ್ರತ್ಯುತ್ತರ !
ನವ ದೆಹಲಿ – ‘ಚೀನಾದ ಪ್ರಯಾಣಿಕರನ್ನು ಭಾರತಕ್ಕೆ ಕರೆತರಬಾರದು’ ಎಂದು ಭಾರತ ಸರಕಾರ ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಅನಧಿಕೃತ ಸೂಚನೆಗಳನ್ನು ನೀಡಿದೆ. ಭಾರತೀಯ ಪ್ರಯಾಣಿಕರ ಬಗ್ಗೆ ನವೆಂಬರ್ನಲ್ಲಿ ಚೀನಾ ಇದೇ ರೀತಿಯ ನಿರ್ಧಾರವನ್ನು ತೆಗೆದುಕೊಂಡಿದ್ದು, ಭಾರತವು ಅದಕ್ಕೆ ಪ್ರತ್ಯುತ್ತರ ನೀಡಿದೆ.(ಭಾರತವು ಯೋಗ್ಯವೇ ಮಾಡಿದೆ; ಆದರೆ ಅದರೊಂದಿಗೆ ಚೀನಾವು ನವೆಂಬರನಲ್ಲಿ ಇಂತಹ ನಿರ್ಧಾರವನ್ನು ಕೈಗೊಂಡಿದ್ದರೆ, ಭಾರತವೂ ಕೂಡ ಕೂಡಲೇ ಈ ರೀತಿಯ ನಿರ್ಧಾರವನ್ನು ಕೈಗೊಳ್ಳಬೇಕಿತ್ತು ಎಂದು ರಾಷ್ಟ್ರಪ್ರೇಮಿಗಳಿಗೆ ಅನಿಸುತ್ತದೆ ! – ಸಂಪಾದಕರು)
ಚೀನಾ ಒಳಪ್ರವೇಷಿಸಲು ಅನುಮತಿಯನ್ನು ನಿರಾಕರಿಸಿದ್ದರಿಂದ ಭಾರತೀಯ ಪ್ರಜೆಗಳು ಚೀನಾದ ವಿವಿಧ ಬಂದರುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ. ಅಷ್ಟೇ ಅಲ್ಲ, ಚಾಲಕನನ್ನು ಬದಲಿಸಲು ಸಹ ನಿರಾಕರಿಸಲಾಗಿದೆ. ಇದರಿಂದ ಹಡಗುಗಳಲ್ಲಿ ಕೆಲಸ ಮಾಡುವ ಸುಮಾರು ೧೫೦೦ ಭಾರತೀಯರ ಮೇಲೆ ಪರಿಣಾಮ ಬೀರಿದೆ; ಕಾರಣ ಅವರಿಗೆ ಮನೆಗೆ ಮರಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭಾರತ ಸರಕಾರ ಈ ನಿರ್ಧಾರ ಕೈಗೊಂಡಿದೆ. (ಭಾರತೀಯ ಪ್ರಯಾಣಿಕರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಭಾರತ ಸರಕಾರ ಪ್ರಯತ್ನಗಳನ್ನು ಮಾಡಬೇಕು ! – ಸಂಪಾದಕ)

ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!