ದಾಳಿ ಮಾಡಿದವರಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ !
ಉತ್ತರಪ್ರದೇಶದಲ್ಲಿ ಬಿಜೆಪಿ ಸರಕಾರವಿದ್ದಾಗ ಮತಾಂಧರು ಈ ರೀತಿ ದಾಳಿ ಮಾಡಲು ಧೈರ್ಯ ಮಾಡಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ !
ಮಥುರಾ (ಉತ್ತರ ಪ್ರದೇಶ) – ಸ್ಥಳೀಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿಯಲ್ಲಿ ಕಳ್ಳತನದ ಪ್ರಕರಣದ ನಂತರ ೪೦ ರಿಂದ ೫೦ ಮತಾಂಧರ ಗುಂಪೊಂದು ಕಚೇರಿಯ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿದೆ. ಇದರಲ್ಲಿ ಇಬ್ಬರು ಸ್ವಯಂಸೇವಕರು ಗಾಯಗೊಂಡಿದ್ದಾರೆ. ದಾಳಿಕೋರರಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿತ್ತು. ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಕಚೇರಿ ನಿರ್ಮಾಣ ಹಂತದಲ್ಲಿದ್ದು ಇದಕ್ಕೆ ಬೇಕಾದ ವಸ್ತುಗಳನ್ನು ರಸ್ತೆಯ ಬಳಿ ಇಡಲಾಗಿತ್ತು. ಈ ವಸ್ತುಗಳನ್ನು ಕದಿಯುವಾಗ ಆಜಾಂಪುರದ ಚಾಂದ್ ಬಾಬು ಸಿಕ್ಕಿಬಿದ್ದ. ಕೆಲವು ಗಂಟೆಗಳ ನಂತರ ಆತನನ್ನು ಬಿಡುಗಡೆ ಮಾಡಲಾಯಿತು. ನಂತರ ಸಂಜೆ ೪೦ ರಿಂದ ೫೦ ಜನರ ಗುಂಪೊಂದು ಸಂಘದ ಕಚೇರಿಯ ಮೇಲೆ ದಾಳಿ ನಡೆಸಿ ಅದನ್ನು ಧ್ವಂಸಮಾಡಿತು. (ಮತಾಂಧರ ಉದ್ಧಟತನ ನೋಡಿ ! – ಸಂಪಾದಕ) ಕಚೇರಿಯ ಮೇಲಿನ ದಾಳಿಯ ಬಗ್ಗೆ ಮಾಹಿತಿ ಸಿಕ್ಕಿದ ಕೂಡಲೇ ಸಂಘ ಮತ್ತು ಬಿಜೆಪಿಯ ಪದಾಧಿಕಾರಿಗಳು ಸ್ಥಳಕ್ಕೆ ಧಾವಿಸಿದರು ಮತ್ತು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು.
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!