ಇದು ಬಾಲ್ಯದಿಂದಲೇ ವಿದ್ಯಾರ್ಥಿಗಳಿಗೆ ಸಾಧನೆಯನ್ನು ಕಲಿಸದ ಪರಿಣಾಮವಾಗಿದೆ ! ಸ್ವಾತಂತ್ರ್ಯದಿಂದ ಇಲ್ಲಿಯವರೆಗೆ ಆಡಳಿತಗಾರರು ಇದಕ್ಕೆ ಹೊಣೆಗಾರರು ! ಹಿಂದೂ ರಾಷ್ಟ್ರದಲ್ಲಿ ವಿದ್ಯಾರ್ಥಿಗಳಿಗೆ ಸಾಧನೆಯನ್ನು ಕಲಿಸುವ ಮೂಲಕ ಧರ್ಮಾಚರಣೆಯನ್ನು ಮಾಡಲು ಹೇಳಲಾಗುವುದು !

ಬುಂದೇಲಶಹರ್ (ಉತ್ತರ ಪ್ರದೇಶ) – ಸ್ಥಳೀಯ ಶಿಕರಪುರದ ಸರಸ್ವತಿ ಇಂಟರ್ ಮಹಾವಿದ್ಯಾಲಯದ ೧೦ ನೇ ತರಗತಿಯ ವಿದ್ಯಾರ್ಥಿಯೊಬ್ಬ, ತರಗತಿಯಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯಲ್ಲಿ ನಿರ್ಮಾಣವಾದ ವಿವಾದದಿಂದ ತನ್ನ ಸಹಪಾಠಿಯನ್ನು ಗುಂಡಿಕ್ಕಿ ಕೊಂದಿದ್ದಾನೆ. ಹಿಂದಿನ ದಿನ ನಡೆದ ವಾಗ್ವಾದದಿಂದಾಗಿ, ವಿದ್ಯಾರ್ಥಿ ಮರುದಿನ ತರಗತಿಗೆ ಚೀಲದಲ್ಲಿ ಪಿಸ್ತೂಲ್ ತಂದು ತನ್ನ ಸಹಪಾಠಿಯನ್ನು ಗುಂಡಿಕ್ಕಿ ಕೊಂದನು. ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ವಿದ್ಯಾರ್ಥಿಯು ತಂದ ಪಿಸ್ತೂಲ್ ತನ್ನ ಸೈನ್ಯದಲ್ಲಿದ್ದ ಚಿಕ್ಕಪ್ಪನಿಗೆ ಸೇರಿತ್ತು. ಅವನ ಚಿಕ್ಕಪ್ಪ ರಜೆಯ ನಿಮಿತ್ತ ಮನೆಗೆ ಬಂದಿದ್ದರು.
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!