
‘ಒಬ್ಬ ದರ್ಶನಾರ್ಥಿಯು ಲೋಟದಲ್ಲಿನ ಒಂದು ಗುಟುಕು ನೀರು ಕುಡಿದು ಉಳಿದ ನೀರನ್ನು ಚೆಲ್ಲಿಬಿಟ್ಟನು. ಶೇಗಾವದ ಪ.ಪೂ. ಗಜಾನನ ಮಹಾರಾಜರು ನೀರನ್ನು ಎಸೆದುದಕ್ಕಾಗಿ ಶಿಕ್ಷೆ ಎಂದು ಅವನಿಗೆ, ‘ನೀನು ಮುಂದಿನ ಜನ್ಮದಲ್ಲಿ ಎಲ್ಲಿ ನೀರಿಲ್ಲವೋ ಆ ಊರಿನಲ್ಲಿ ಹುಟ್ಟುವೆ ಎಂದರು. – ಪೂ. ಸುಶೀಲಾ ಆಪಟೆ ಅಜ್ಜಿ, ಗೋವಾ (೧೮.೧೧.೨೦೧೮)
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !