ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಸಾಕಷ್ಟು ಪುರಾವೆಗಳು ಸಿಕ್ಕಿದರೂ, ಕೇಂದ್ರ ಸರಕಾರ ಇದರ ಮೇಲೆ ನಿಷೇಧ ಹೇರದಿರುವುದು ಆಶ್ಚರ್ಯಕರವಾಗಿದೆ ಎಂದು ಹಿಂದೂಗಳ ಮನಸ್ಸಿನಲ್ಲಿ ವಿಚಾರ ಬರಬಹುದು !
ತಿರುವನಂತಪುರಮ್ (ಕೇರಳ) – ಕೇರಳದ ಕಣ್ಣೂರು ಜಿಲ್ಲೆಯ ಭಯೋತ್ಪಾದಕ ತರಬೇತಿ ಕೇಂದ್ರಕ್ಕೆ ಹಣಕಾಸು ಒದಗಿಸುವಲ್ಲಿ ಪಾಪ್ಯುಲರ್ ಫ್ರಂಟ್ ಭಾಗಿಯಾಗಿದೆ ಎಂದು ಅದರ ವಿರುದ್ಧದ ಹಣಕಾಸು ದುರುಪಯೋಗದ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಈಡಿ) ಹೇಳಿದೆ.
Islamic organisation PFI received over Rs 100 crore in its banks over the years: ED to Kerala court #PopularFrontofIndia #ED #KeralaCourt #Moneylaunderinghttps://t.co/Xe7Gw3H0Tb
— Business Today (@BT_India) December 24, 2020
ಹಣಕಾಸು ದುರುಪಯೋಗ ಮಾಡಿದ ಪ್ರಕರಣದಲ್ಲಿ ಬಂಧಿಸಲಾದ ಪಿ.ಎಫ್.ಐ. ಮುಖಂಡ ರೌಫ್ ಶರೀಫ್ ಅವರ ಜಾಮೀನು ಅರ್ಜಿಯನ್ನು ವಿರೋಧಿಸುವಾಗ ‘ಈಡಿ’ಯು ಈ ಮಾಹಿತಿಯನ್ನು ನೀಡಿದೆ.
(ಸೌಜನ್ಯ : Kaumudy English)
ಈ ತರಬೇತಿ ಕೇಂದ್ರದ ಮೂಲಕ ದೇಶದಲ್ಲಿ ರಕ್ತಪಾತವನ್ನು ಉಂಟುಮಾಡಿ ಅಶಾಂತಿಯನ್ನು ನಿರ್ಮಿಸುವ ಪ್ರಯತ್ನವಾಗಿದೆ ಎಂದು ಆರೋಪದಲ್ಲಿ ತಿಳಿಸಲಾಗಿದೆ.
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!