ಜನರಿಂದ ಕ್ರೈಸ್ತ ಮಿಷನರಿಗಳ ಮೇಲೆ ಆರೋಪ
|

ರಾಯಗಡ್ (ಒಡಿಶಾ) – ಒಡಿಶಾ ಮತ್ತು ಆಂಧ್ರಪ್ರದೇಶದ ಗಡಿಯಲ್ಲಿರುವ ರಾಯಗಡ ಜಿಲ್ಲೆಯ ಹುಕುಮಾಟೊಲಾ ಗ್ರಾಮದಲ್ಲಿರುವ ಭಗವಾನ ರಾಮೇಶ್ವರ ಮಹಾದೇವ ದೇವಸ್ಥಾನದಲ್ಲಿ ಅಪರಿಚಿತ ವ್ಯಕ್ತಿಗಳು ಶ್ರೀ ಸರಸ್ವತಿ ದೇವಿ, ಶ್ರೀ ಲಕ್ಷ್ಮೀದೇವಿ ಮತ್ತು ಶ್ರೀ ವೃಂದಾವತಿ ದೇವಿ ವಿಗ್ರಹಗಳನ್ನು ಭಗ್ನಗೊಳಿಸಿದ್ದಾರೆ.
Odisha: Another temple vandalised, idols broken, ornaments stolenhttps://t.co/QqZxrcXbgL
— OpIndia.com (@OpIndia_com) January 5, 2021
ರಾತ್ರಿಯ ಸಮಯದಲ್ಲಿ ಈ ಘಟನೆ ನಡೆದಿದೆ. ದೇವಾಲಯದ ಅರ್ಚಕರು ಬೆಳಗ್ಗೆ ದೇವಸ್ಥಾನಕ್ಕೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ದೇವಾಲಯಗಳಲ್ಲಿನ ಚಿನ್ನದ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ದೇವಾಲಯ ನಿರ್ವಹಣಾ ಸಮಿತಿ ತಿಳಿಸಿದೆ.
#Breaking
Another Attack on Hindu Temple!!This time in #Muniguda,#Odisha Near AndhraPradesh Border
Hindu Goddess #Lakshmi , #Saraswati , #Parvati, #Vrundavati Vandalized in a Lord Shiva Temple & a Crown of Lord Jagannath has been stolen from that same Temple in Rayagada,Odisha pic.twitter.com/FhcoAQGhzV— Defence360 (@Defence_360) January 4, 2021
(ಈ ಮೇಲಿನ ಚಿತ್ರವನ್ನು ಯಾರ ಭಾವನೆಗಳಿಗೆ ನೋವನ್ನುಂಟುಮಾಡುವ ಉದ್ದೇಶವಾಗಿರದೆ ಕೇವಲ ನಿಜವಾದ ಸಂಗತಿಯನ್ನು ತೋರಿಸುವ ಉದ್ದೇಶವಾಗಿದೆ)
ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರದೇಶದಲ್ಲಿ ಕ್ರೈಸ್ತ ಮಿಷನರಿಗಳ ಓಡಾಟ ಇದೆ ಎಂದು ಹೇಳಲಾಗುತ್ತದೆ. ಆದ್ದರಿಂದ ಈ ಘಟನೆಯಲ್ಲಿ ಅವರ ಕೈವಾಡ ಇರಬಹುದು ಎಂದು ಆರೋಪಿಸಲಾಗಿದೆ.
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!