ಪ್ರಭೋಧನೆಯ ನಂತರ ಶ್ರೀ ಹನುಮಂತನ ಚಿತ್ರಗಳನ್ನು ಉಪ್ಪಿನ ಪ್ಯಾಕೆಟ್ಗಳಲ್ಲಿ ಮುದ್ರಿಸುವುದನ್ನು ಸಂಸ್ಥೆಯು ನಿಲ್ಲಿಸಿತು
ಇಂದೂರ್ (ತೆಲಂಗಾಣಾ) – ಸ್ಥಳೀಯ ಎಸ್.ಆರ್.ಜೆ. ಎಂಬ ಹೆಸರಿನ ಖಾಸಗಿ ಸಂಸ್ಥೆಯು ಉಪ್ಪಿನ ಪೊಟ್ಟಣದ ಮೇಲೆ ಶ್ರೀ ಹನುಮಂತನ ಚಿತ್ರವನ್ನು ಮುದ್ರಿಸುತ್ತಿತ್ತು. ಈ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರಿಗೆ ಮಾಹಿತಿ ಸಿಕ್ಕಿದಾಗ, ಶ್ರೀ. ನೇಲಾ ತುಕಾರಮ್, ಶ್ರೀ. ಯಾದಗಿರಿ ಮತ್ತು ನ್ಯಾಯವಾದಿ ಶರತ ಚಂದ್ರ ಇವರು ‘ಇದರಿಂದ ದೇವತೆಗಳ ಅವಮಾನ ಹೇಗಾಗುತ್ತಿದೆ?’, ಎಂಬುವುದರ ಬಗ್ಗೆ ಪ್ರಬೋಧನೆ ಮಾಡಿದ ನಂತರ ಅವರು ಶ್ರೀ ಹನುಮಂತನ ಚಿತ್ರವನ್ನು ಮುದ್ರಿಸುವುದನ್ನು ನಿಲ್ಲಿಸಲು ಒಪ್ಪಿದರು.

Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಸರಕಾರವು ಸಾವರ್ಕರ್ ಸದನವನ್ನು ಸ್ವಾಧೀನಪಡಿಸಿಕೊಂಡು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು !
Ranveer Singh : ನಟ ರಣವೀರ್ ಸಿಂಗ್ ಅವರಿಂದ ಮೈಸೂರಿನ ಚಾಮುಂಡಿ ದೇವಸ್ಥಾನಕ್ಕೆ ಭೇಟಿ ನೀಡಿ ಕ್ಷಮೆಯಾಚನೆ !
ಮಹಾರಾಷ್ಟ್ರ ರಾಜ್ಯದ ಕಂದಾಯ ಸಚಿವ ಬಾವನಕುಳೆ ಅವರೊಂದಿಗೆ ಮಹಾರಾಷ್ಟ್ರ ಮಂದಿರ ಮಹಾಸಂಘದ ನಿಯೋಗದ ಸಭೆ !
ಜಿಹಾದ್, ಮತಾಂತರ ಮತ್ತು ಗೋಹತ್ಯೆಯಿಂದ ಗೋವಾವನ್ನು ಮುಕ್ತಗೊಳಿಸಿ ! – ಶಾಸಕ ಟಿ. ರಾಜಾಸಿಂಗ್