
‘ಭಾರತವು ಬ್ರಿಟನ್ನಿಂದ ಪ್ರಜಾಪ್ರಭುತ್ವವನ್ನು ಆಮದು ಮಾಡಿಕೊಂಡಿತು. ಆದರೆ ಆದರ್ಶವನ್ನು ಹೊರಗಿಟ್ಟಿತು. ಬ್ರಿಟನ್ನಲ್ಲಿ ಆರ್ಥಿಕ ಮುಗ್ಗಟ್ಟು ಉದ್ಭವಿಸಿತೆಂದು ಪ್ರಧಾನಮಂತ್ರಿ ಬೊರಿಸ ಜಾನ್ಸನ್ ಇವರು ಪ್ರಧಾನಿ ಹುದ್ದೆಯನ್ನು ಬಿಡುವ ಸಿದ್ಧತೆಯಲ್ಲಿದ್ದಾರೆ. ಆದರೆ ಭ್ರಷ್ಟಾಚಾರದ ಆರೋಪವಿರುವ ಮಂತ್ರಿಗಳು ರಾಜೀನಾಮೆ ನೀಡಬೇಕು, ಎಂದು ಆಗ್ರಹಿಸಿ ಭಾರತದಲ್ಲಿ ಸಂಸತ್ತು ಅಥವಾ ರಾಜ್ಯ ವಿಧಾನಸಭೆಗಳ ಕಲಾಪಗಳನ್ನು ಅನೇಕ ಸಲ ಸ್ಥಗಿತಗೊಳಿಸಿದ್ದರಿಂದ ಸರಕಾರದ ಬೊಕ್ಕಸದ ಕೋಟ್ಯವಧಿ ರೂಪಾಯಿಗಳು ಪೋಲಾಗುತ್ತವೆ. – ನ್ಯಾಯವಾದಿ (ಪೂ.) ಸುರೇಶ ಕುಲಕರ್ಣಿ
ಯುವಕರೇ, ನಿಜವಾದ ರಾಷ್ಟ್ರಪ್ರೇಮಿಗಳಾಗಿರಿ !
ಜಿರಳೆ (ಕಾಕ್ರೋಚ್) ಪಾರ್ಟಿಯ ಅದೇ ಅರಾಜಕತಾವಾದಿ ‘ಟೆಂಪ್ಲೆಟ್ (ಪಡಿಅಚ್ಚು) !
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
‘ಡಿಜಿಟಲ್ ಅರೆಸ್ಟ್’ : ಸಮಾಜವನ್ನು ಕಾಡುತ್ತಿರುವ ಗಂಭೀರ ಸಮಸ್ಯೆ !
ಯವಕರೇ, ಭಾರತವನ್ನು ವಿನಾಶದತ್ತ ಕೊಂಡೊಯ್ಯುತ್ತಿರುವ ‘ವೋಕಿಸಂ’ನಿಂದ ಎಚ್ಚರ !
ಅನಿಶ್ಚಿತ ಮತ್ತು ಅಸ್ಥಿರ ಜಗತ್ತಿನಲ್ಲಿ ಯುವ ಪೀಳಿಗೆಯು ಆಸರೆ ಹಾಗೂ ಸ್ಥಿರತೆಗಾಗಿ ಧರ್ಮ ಮತ್ತು ಅಧ್ಯಾತ್ಮದತ್ತ ಮುಖ ಮಾಡುವುದು